23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

ನೆರಿಯ: ಗಂಡಿಬಾಗಿಲು ಸಂತ ಥೋಮಸ್ ದೇವಾಲಯದಲ್ಲಿ, ಹಿರಿಯ ಸಮಾಜಸೇವಕರಾದ ಮತ್ತು ವಿವಿಧ ಸಂಘ-ಸಂಸ್ಥೆಗಳ ಸದಸ್ಯರಾಗಿರುವ ಚಾಂಡಿ ಅವರನ್ನು, ವೇದಿಕೆಯ ಹಿಂದೆ ಹಲವಾರು ಜನಾನುರಾಗಿ ಕಾರ್ಯಕ್ರಮಗಳ ಮೂಲಕ, ನೆರಿಯ-ಗಂಡಿಬಾಗಿಲು ಪ್ರದೇಶದಲ್ಲಿ ಮನೆ ಮಾತಾಗಿರುವ ಕಾರಣಕ್ಕಾಗಿ, ವಿನ್ಸೆಂಟ್ ಡಿ ಪೌಲ್ ದಿನದಂದು ಸನ್ಮಾನಿಸಲಾಯಿತು.

ಸಮಾಜ ಸೇವೆ ಮತ್ತು ಬಡವರ ಏಳಿಗೆಗಾಗಿ ಅವರು ನೀಡಿದ ಅನೇಕ ಸೇವೆಗಳನ್ನು, ಸ್ಥಳೀಯ ವಿನ್ಸೆಂಟ್ ಸೊಸೈಟಿ, ಬೆಳ್ತಂಗಡಿ ಧರ್ಮಪ್ರಾಂತ್ಯದ ದಕ್ಷಿಣ ಕನ್ನಡ ಗ್ರಾಮೀಣಾಭಿವೃದ್ಧಿ ಸೊಸೈಟಿ (DKRDS), ಮತ್ತು ದೀರ್ಘಾವಧಿ ಕ್ರೆಡಿಟ್ ಯೂನಿಯನ್, ಗಂಡಿಬಾಗಿಲು ಇದರ ಅಧ್ಯಕ್ಷರಾಗಿ, ಚರ್ಚ್ ಪಾಲನಾ ಸಮಿತಿ ಸದಸ್ಯರಾಗಿ, ಟ್ರಸ್ಟಿಯಾಗಿಯೂ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿದ ಕೊಡುಗೆಗಳನ್ನು ಗೌರವಿಸಲಾಯಿತು.

ಚರ್ಚ್ ನ ಧರ್ಮ ಗುರು ವಂ. ಫಾ ಜೋಸ್, ಟ್ರಸ್ಟಿಗಳಾದ ಶಾಜಿ ಮಣ್ಣಿಯೇಕುಂನೆಲ್, ಶಿಜೋ ಕುರಿಯನ್ ಸೇಬಾಸ್ತಿಯನ್ ಎಂ ಜೆ ಮೊದಲಾದವರು ಉಪಸ್ಥಿತರಿದ್ದರು. ಸಂಡೆ ಸ್ಕೂಲ್ ಮುಖ್ಯೋಪಾಧ್ಯಾಯ ಶಿಜು ಸಿ ವಿ ಕಾರ್ಯಕ್ರಮ ನಿರೂಪಿಸಿದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ. ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

Suddi Udaya

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ವೇಣೂರು: ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಬಂಗ್ಲೆಗುಡ್ಡೆಯಲ್ಲಿ ಸಿಕ್ಕ ಏಳು ಅಸ್ಥಿಪಂಜರ ಎಫ್ಎಸ್ಎಲ್ ಗೆ ರವಾನೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!