25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕಲ್ಲಿಮಾರು ನಿವಾಸಿ ಹರಿಶ್ಚಂದ್ರರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ

ಬೆಳ್ತಂಗಡಿ: ಆರ್ಥಿಕ ಸಂಕಷ್ಟದಲ್ಲಿದ್ದು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಗ್ರಾಮದ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ಇವರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ರೂ.20ಸಾವಿರದ ಚೆಕ್ಕನ್ನು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಮಂಗಳೂರು ಇವರ ಮೂಲಕ ಫಲಾನುಭವಿಯ ಮನೆಯವರಿಗೆ ಹಸ್ತಾಂತರ ಮಾಡಲಾಯಿತು.


ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಗೌರವಾಧ್ಯಕ್ಷ ಪದ್ಮ ಗೌಡ ಬೆಳಾಲು, ಕಾರ್ಯದರ್ಶಿ ಗಣೇಶ್ ಗೌಡ, ಕೋಶಾಧಿಕಾರಿ ಯುವರಾಜ ಅನಾರು, ಉಪಾಧ್ಯಕ್ಷರುಗಳಾದ ನಾರಾಯಣ ಗೌಡ ದೇವಸ್ಯ ಮತ್ತು ಧರ್ಣಪ್ಪ ಗೌಡ ಬಾನಡ್ಕ, ಜತೆ ಕಾರ್ಯದರ್ಶಿ ಶ್ರೀನಾಥ ನಡ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ದೇವಸ, ಸವಣಾಲು, ತಾಲೂಕು ಸಂಘದ ನಿರ್ದೇಶಕರುಗಳು, ಜಿಲ್ಲಾ ಮಾತೃ ಸಂಘದ ಸದಸ್ಯರಾದ ಗಣೇಶ್ ಗೌಡ ಕಲಾಯಿ, ಯುವ ವೇದಿಕೆ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ, ಕಾರ್ಯದರ್ಶಿ ಸುರೇಶ್ ಕೌಡಂಗೆ, ಸ್ಪಂದನಾ ಸೇವಾ ಸಂಘದ ಸಂಚಾಲಕರಾದ ಮೋಹನ ಗೌಡ ಕೊಯ್ಯೂರು, ಯುವ ವೇದಿಕೆಯ ಪದಾಧಿಕಾರಿಗಳು, ಸದಸ್ಯರು, ಮಹಿಳಾ ವೇದಿಕೆಯ ಪದಾಧಿಕಾರಿಗಳು, ಸ್ಪಂದನಾ ಸೇವಾ ಸಂಘದ ಸದಸ್ಯರುಗಳು ಹಾಗೂ ಗ್ರಾಮ ಸಮಿತಿಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಸಂಜಯನಗರ ನಿವಾಸಿ ಅಬ್ದುಲ್ ರಹಿಮಾನ್ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆ

Suddi Udaya

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ಎಂಎಸ್ ದೇವಿಗೆ ಅಭಿನಂದನೆ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ಇಂಗ್ಲಿಷ್ ಮತ್ತು ಸಮಾಜಶಾಸ್ತ್ರ ವಿಷಯಗಳ ರಾಷ್ಟ್ರ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ

Suddi Udaya
error: Content is protected !!