25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.3: ಮುಂಡಾಜೆ ಮೂರ್ತಿಲ್ಲಾಯ ಭಕ್ತವೃಂದದಿಂದ ಬಿರ್ದ್‌ದ ಪಿಲಿಗೊಬ್ಬು

ಮುಂಡಾಜೆ: ನವರಾತ್ರಿ ಹಬ್ಬದ ಪ್ರಯುಕ್ತ ಮುಂಡಾಜೆಯ ಮೂರ್ತಿಲ್ಲಾಯ ಭಕ್ತವೃಂದದ ನೇತೃತ್ವದಲ್ಲಿ ಪ್ರಪ್ರಥಮ ಬಾರಿಗೆ ಮುಂಡಾಜೆ ಗ್ರಾಮದ ಸೋಮಂತ್ತಡ್ಕದಲ್ಲಿ ಅ.2 ಮತ್ತು 3 ರಂದು ಅದ್ದೂರಿಯ ಪಿಲಿ ನಲಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಅ.2ರಂದು ಸಂಜೆ 7 ಗಂಟೆಗೆ ಊದು ಪೂಜೆ, ಅ.3 ರಂದು ಬೆಳಗ್ಗೆ 7ಕ್ಕೆ ಹುಲಿ ಕುಣಿತ ಹೊರಡುವುದು ಹಾಗೂ ರಾತ್ರಿ 8ರ ನಂತರ ಸೋಮಂತ್ತಡ್ಕ ಪೇಟೆಯಲ್ಲಿ ಬಿರ್ದ್‌ದ ಪಿಲಿಗೊಬ್ಬು ಪ್ರದರ್ಶನಗೊಳ್ಳಲಿದೆ.

Related posts

ಎಕ್ಸೆಲ್ ನ ವಿದ್ಯಾರ್ಥಿಗಳು ಬನಾರಸ್ ಹಿಂದೂ ವಿ.ವಿ, ಎ ಐ ಐ ಎಂ ಎಸ್ ಭೋಪಾಲ್ ಸೇರಿ, ದೇಶದ ಅತ್ಯುನ್ನತ ಮೆಡಿಕಲ್ ಕಾಲೇಜುಗಳಲ್ಲಿ ಓದಿಗೆ ಆಯ್ಕೆ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಆರಂಬೋಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಾವಿ ಒಳಗೆ ನೀಲಿ ಬಣ್ಣ ನೀರು ಸುತ್ತಮುತ್ತ ಕೆಂಪು ನೀರು

Suddi Udaya

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ತೇರ್ಗಡೆ

Suddi Udaya

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya
error: Content is protected !!