ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.3: ಮುಂಡಾಜೆ ಮೂರ್ತಿಲ್ಲಾಯ ಭಕ್ತವೃಂದದಿಂದ ಬಿರ್ದ್‌ದ ಪಿಲಿಗೊಬ್ಬು

ಮುಂಡಾಜೆ: ನವರಾತ್ರಿ ಹಬ್ಬದ ಪ್ರಯುಕ್ತ ಮುಂಡಾಜೆಯ ಮೂರ್ತಿಲ್ಲಾಯ ಭಕ್ತವೃಂದದ ನೇತೃತ್ವದಲ್ಲಿ ಪ್ರಪ್ರಥಮ ಬಾರಿಗೆ ಮುಂಡಾಜೆ ಗ್ರಾಮದ ಸೋಮಂತ್ತಡ್ಕದಲ್ಲಿ ಅ.2 ಮತ್ತು 3 ರಂದು ಅದ್ದೂರಿಯ ಪಿಲಿ ನಲಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಅ.2ರಂದು ಸಂಜೆ 7 ಗಂಟೆಗೆ ಊದು ಪೂಜೆ, ಅ.3 ರಂದು ಬೆಳಗ್ಗೆ 7ಕ್ಕೆ ಹುಲಿ ಕುಣಿತ ಹೊರಡುವುದು ಹಾಗೂ ರಾತ್ರಿ 8ರ ನಂತರ ಸೋಮಂತ್ತಡ್ಕ ಪೇಟೆಯಲ್ಲಿ ಬಿರ್ದ್‌ದ ಪಿಲಿಗೊಬ್ಬು ಪ್ರದರ್ಶನಗೊಳ್ಳಲಿದೆ.

Related posts

ಮುಂಡಾಜೆ: ಚಾಮುಂಡಿನಗರ ಸ.ಕಿ.ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘ, ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya

ಪಿಲಿಚಾಮುಂಡಿಕಲ್ಲು ದೊಂಪದಬಲಿ ಉತ್ಸವ ಸಮಿತಿಯ ನಿಕಟಪೂರ್ವ ಉಪಾಧ್ಯಕ್ಷ ವಿಶ್ವನಾಥ ಕೋಟ್ಯಾನ್ ನಿಧನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ ಎಲ್ ಭೈರಪ್ಪ ಅವರಿಗೆ ನುಡಿನಮನ

Suddi Udaya
error: Content is protected !!