23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆನರಾ ಬ್ಯಾಂಕ್ ವತಿಯಿಂದ ನಿಡ್ಲೆ ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಗೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧೀಜಿಯವರ ಚಿತ್ರವನ್ನು ಬಿಡಿಸುವ ಸ್ಪರ್ಧೆ

ನಿಡ್ಲೆ : ಕೆನರಾ ಬ್ಯಾಂಕ್ ನಿಡ್ಲೆ ಇವರ ವತಿಯಿಂದ ಸರ್ಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿಯ ಶಾಲಾ ಮಕ್ಕಳಿಗೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧೀಜಿಯವರ ಚಿತ್ರವನ್ನು ಬಿಡಿಸುವ ಸ್ಪರ್ಧೆಯು ಅ.1 ರಂದು ನಡೆಯಿತು.

ಈ ಸಂದರ್ಭದಲ್ಲಿ ಶಾಲಾ ಪರಿಸರದಲ್ಲಿ ಬ್ಯಾಂಕ್ ನ ವತಿಯಿಂದ ಗಿಡಗಳನ್ನು ನೆಡಲಾಯಿತು. ಪ್ರಥಮ ಬಹುಮಾನವನ್ನು ಸ್ವಾತಿ ಹತ್ತನೇ ತರಗತಿ ದ್ವಿತೀಯ ಬಹುಮಾನವನ್ನು ನಿಶಾಂತ್ 10ನೇ ತರಗತಿ ತೃತೀಯ ಬಹುಮಾನವನ್ನು ಮೋಕ್ಷಿತ್ ಒಂಬತ್ತನೇ ತರಗತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಬ್ಯಾಂಕಿನ ಮ್ಯಾನೇಜರ್ ಶ್ರೀನಾಥ್, ಸಿಬ್ಬಂದಿಗಳಾದ ಭಾಗ್ಯರಾವ್ ಸುಧೀರ್ ,ಚಂದ್ರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕರು ಸ್ವಾಗತಿಸಿ, ಶೋಲಿ ವಂದಿಸಿದರು. ಶರತ್ ಕುಮಾರ್ ನಿರ್ವಹಿಸಿದರು. ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಹಕರಿಸಿದರು.

Related posts

ಎನ್ ಎo ಎo ಎಸ್ ಪರೀಕ್ಷಾ ವಿದ್ಯಾರ್ಥಿವೇತನಕ್ಕೆ ಅಜೇಯ್ ಕೆ. ಎ ಕುವೆಟ್ಟು ಆಯ್ಕೆ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

Suddi Udaya

ಮಚ್ಚಿನ: ಕಲ್ಲೇರಿ ವಿದ್ಯುತ್ ಸರ್ವಿಸ್ ಸ್ಟೇಷನ್ ನಿoದ ಪಾರೆಂಕಿ ಗ್ರಾಮದ ಮಾರಿಗುಡಿ ವರೆಗೆ ಹೊಸ ಫೀಡರ್‌ ಗೆ ಚಾಲನೆ

Suddi Udaya

ಬಂದಾರು: ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ”ಶ್ರೀ ರಾಮನಾಮ ತಾರಕ ಮಂತ್ರ ಹೋಮ”

Suddi Udaya
error: Content is protected !!