23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ

ಗುರುವಾಯನಕೆರೆ: ಗೆಳೆಯರ ಬಳಗ ಇದರ 2024-25ನೇ ಸಾಲಿನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.


ಗೌರವಾಧ್ಯಕ್ಷರಾಗಿ ಮೋಹನ್ ಕಂಚಿಂಜೆ, ಅಧ್ಯಕ್ಷರಾಗಿ ಕೃಷ್ಣಾನಂದ ಜಿ. ಕುಲಾಲ್, ಉಪಾಧ್ಯಕ್ಷರಾಗಿ ವೇಣುಗೋಪಾಲ ಕಂಚಿಂಜೆ,
ಕಾರ್ಯದರ್ಶಿ ಮಂಜುನಾಥ ಕುಂಬ್ಳೆ, ಜೊತೆ ಕಾರ್ಯದರ್ಶಿ ಚೈತನ್ಯ ಜಿ., ಕೋಶಾಧಿಕಾರಿ ಶರಣ್ ಕುಲಾಲ್, ಶಿವಾಜಿನಗರ
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಗೋಪಿನಾಥ ನಾಯಕ್, ಲೋಕೇಶ್ ಕೆ., ರಾಮಚಂದ್ರ ಶೆಟ್ಟಿ, ಕೃಷ್ಣಪ್ಪ ಟೈಲ‌ರ್, ವಿವೇಕಾನಂದ ಸಾಲಿಯಾನ್, ವಿಠಲ ಆಚಾರ್ಯ, ಮೋಹನ ಬಿ., ರಕ್ಷಿತ್ ಶೆಣೈ, ಆನಂದ ಕೋಟ್ಯಾನ್, ಸುಂದರ ನಾಯ್ಕ, ಶೀನ ದಡ್ಡಲೆ, ಕಾಂತಪ್ಪ ಮೂಲ್ಯ, ಸದಾಶಿವ ಸಪಲ್ಯ, ಲೋಕೇಶ್ ಜಿ., ವಸಂತ ಶೆಟ್ಟಿ, ಆದಿತ್ಯ ನಾಯಕ್, ರಾಜೇಶ್ ಕುಲಾಲ್, ತೇಜಸ್ ಡಿ. ರಾವ್, ಧನ್‌ರಾಜ್ ಶಿವಾಜಿನಗರ, ಗಗನ್, ತಿಲಕ್‌ ರಾಜ್, ಅಶೋಕ ಎಸ್., ಗೌತಮ್, ಚೈತನ್ ಎಂ, ನೇಮಕಗೊಂಡಿದ್ದಾರೆ.

Related posts

ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ಶೇಖರ್ ಗೌಡ ದೇವಸ ಸವಣಾಲು ನೇಮಕ

Suddi Udaya

ಪೆರಿಂಜೆ ಮದರಸ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಕಲೋತ್ಸವ ಸ್ಪರ್ಧೆ

Suddi Udaya

ಉಜಿರೆ ಬೆನಕ ಆಸ್ಪತ್ರೆಯಲ್ಲಿ ಮಾಜಿ ಸೈನಿಕರ ನಗದು ರಹಿತ ಚಿಕಿತ್ಸಾ ಯೋಜನೆಯ ಉದ್ಘಾಟನೆ ಹಾಗೂ ಸನ್ಮಾನ

Suddi Udaya

ರೇಷ್ಮೆರೋಡ್ ಶಕ್ತಿ ಯುವಕ ಮಂಡಲದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆ

Suddi Udaya

ಮುಂಡೂರು ನಾಗಕಲ್ಲುರ್ಟಿ ಕ್ಷೇತ್ರದಲ್ಲಿ ಕುಣಿತ ಭಜನೋತ್ಸವ

Suddi Udaya

ಆ. 10 : ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ:

Suddi Udaya
error: Content is protected !!