25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ

ಗುರುವಾಯನಕೆರೆ: ಗೆಳೆಯರ ಬಳಗ ಇದರ 2024-25ನೇ ಸಾಲಿನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.


ಗೌರವಾಧ್ಯಕ್ಷರಾಗಿ ಮೋಹನ್ ಕಂಚಿಂಜೆ, ಅಧ್ಯಕ್ಷರಾಗಿ ಕೃಷ್ಣಾನಂದ ಜಿ. ಕುಲಾಲ್, ಉಪಾಧ್ಯಕ್ಷರಾಗಿ ವೇಣುಗೋಪಾಲ ಕಂಚಿಂಜೆ,
ಕಾರ್ಯದರ್ಶಿ ಮಂಜುನಾಥ ಕುಂಬ್ಳೆ, ಜೊತೆ ಕಾರ್ಯದರ್ಶಿ ಚೈತನ್ಯ ಜಿ., ಕೋಶಾಧಿಕಾರಿ ಶರಣ್ ಕುಲಾಲ್, ಶಿವಾಜಿನಗರ
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಗೋಪಿನಾಥ ನಾಯಕ್, ಲೋಕೇಶ್ ಕೆ., ರಾಮಚಂದ್ರ ಶೆಟ್ಟಿ, ಕೃಷ್ಣಪ್ಪ ಟೈಲ‌ರ್, ವಿವೇಕಾನಂದ ಸಾಲಿಯಾನ್, ವಿಠಲ ಆಚಾರ್ಯ, ಮೋಹನ ಬಿ., ರಕ್ಷಿತ್ ಶೆಣೈ, ಆನಂದ ಕೋಟ್ಯಾನ್, ಸುಂದರ ನಾಯ್ಕ, ಶೀನ ದಡ್ಡಲೆ, ಕಾಂತಪ್ಪ ಮೂಲ್ಯ, ಸದಾಶಿವ ಸಪಲ್ಯ, ಲೋಕೇಶ್ ಜಿ., ವಸಂತ ಶೆಟ್ಟಿ, ಆದಿತ್ಯ ನಾಯಕ್, ರಾಜೇಶ್ ಕುಲಾಲ್, ತೇಜಸ್ ಡಿ. ರಾವ್, ಧನ್‌ರಾಜ್ ಶಿವಾಜಿನಗರ, ಗಗನ್, ತಿಲಕ್‌ ರಾಜ್, ಅಶೋಕ ಎಸ್., ಗೌತಮ್, ಚೈತನ್ ಎಂ, ನೇಮಕಗೊಂಡಿದ್ದಾರೆ.

Related posts

ಕಳೆಂಜ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಸೋರುತಿದ್ದ ಮನೆಯ ಮೇಲ್ಛಾವಣಿಗೆ ಟಾರ್ಪಲ್ ಅಳವಡಿಕೆ

Suddi Udaya

ಅಳದಂಗಡಿಯಲ್ಲಿ Vakrangee ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

Suddi Udaya

ಮಿತ್ತಬಾಗಿಲು: ನಾಟಿ ವೈದ್ಯ ಲಿಂಗಪ್ಪ ಪೂಜಾರಿ ನಿಧನ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಬಹುಮಾನ ವಿತರಣಾ ಕಾರ್ಯಕ್ರಮ – ” ಪುರಸ್ಕಾರ 2024 “

Suddi Udaya

ಗುರುವಾಯನಕೆರೆ: ವೇದವ್ಯಾಸ ಶಿಶು ಮಂದಿರದಲ್ಲಿ ಆಟಿದ ಕೂಟ

Suddi Udaya

ಉಜಿರೆ ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!