September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ

ಗುರುವಾಯನಕೆರೆ: ಗೆಳೆಯರ ಬಳಗ ಇದರ 2024-25ನೇ ಸಾಲಿನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.


ಗೌರವಾಧ್ಯಕ್ಷರಾಗಿ ಮೋಹನ್ ಕಂಚಿಂಜೆ, ಅಧ್ಯಕ್ಷರಾಗಿ ಕೃಷ್ಣಾನಂದ ಜಿ. ಕುಲಾಲ್, ಉಪಾಧ್ಯಕ್ಷರಾಗಿ ವೇಣುಗೋಪಾಲ ಕಂಚಿಂಜೆ,
ಕಾರ್ಯದರ್ಶಿ ಮಂಜುನಾಥ ಕುಂಬ್ಳೆ, ಜೊತೆ ಕಾರ್ಯದರ್ಶಿ ಚೈತನ್ಯ ಜಿ., ಕೋಶಾಧಿಕಾರಿ ಶರಣ್ ಕುಲಾಲ್, ಶಿವಾಜಿನಗರ
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಗೋಪಿನಾಥ ನಾಯಕ್, ಲೋಕೇಶ್ ಕೆ., ರಾಮಚಂದ್ರ ಶೆಟ್ಟಿ, ಕೃಷ್ಣಪ್ಪ ಟೈಲ‌ರ್, ವಿವೇಕಾನಂದ ಸಾಲಿಯಾನ್, ವಿಠಲ ಆಚಾರ್ಯ, ಮೋಹನ ಬಿ., ರಕ್ಷಿತ್ ಶೆಣೈ, ಆನಂದ ಕೋಟ್ಯಾನ್, ಸುಂದರ ನಾಯ್ಕ, ಶೀನ ದಡ್ಡಲೆ, ಕಾಂತಪ್ಪ ಮೂಲ್ಯ, ಸದಾಶಿವ ಸಪಲ್ಯ, ಲೋಕೇಶ್ ಜಿ., ವಸಂತ ಶೆಟ್ಟಿ, ಆದಿತ್ಯ ನಾಯಕ್, ರಾಜೇಶ್ ಕುಲಾಲ್, ತೇಜಸ್ ಡಿ. ರಾವ್, ಧನ್‌ರಾಜ್ ಶಿವಾಜಿನಗರ, ಗಗನ್, ತಿಲಕ್‌ ರಾಜ್, ಅಶೋಕ ಎಸ್., ಗೌತಮ್, ಚೈತನ್ ಎಂ, ನೇಮಕಗೊಂಡಿದ್ದಾರೆ.

Related posts

2025-26 ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಶ್ರಮದಾನ

Suddi Udaya

ಭೀಕರ ಗಾಳಿ ಮಳೆ: ಕುವೆಟ್ಟು ವರಕಬೆ ಬಳಿ ರಸ್ತೆಗೆ ಬಿದ್ದ ಮರ: ಸಂಚಾರಕ್ಕೆ ಅಡಚಣೆ

Suddi Udaya

ಪಿಯುಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ, ಸಹನ ಭಟ್ ರವರಿಗೆ ಸನ್ಮಾನ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

Suddi Udaya

ಭಾರತೀಯ ಮಜ್ದೂರ್ ಸಂಘ ಕೊಕ್ಕಡ ವಲಯ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya
error: Content is protected !!