23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ: ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಶ್ಯಾಮಸುಂದರ ಗೌಡ ಆಯ್ಕೆ

ನಡ: ನಡ ಗ್ರಾಮದ ಗೌಡರ ಯಾನೆ ಒಕ್ಕಲಿಗರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಸಂಘದ ನೂತನ ಅಧ್ಯಕ್ಷರಾಗಿ ಶ್ಯಾಮಸುಂದರ ಗೌಡ, ಕಾರ್ಯದರ್ಶಿಯಾಗಿ ಉಮೇಶ್ ಗೌಡ ಪಾದೆ, ಉಪಾಧ್ಯಕ್ಷರಾಗಿ ಜಯಂತ್ ಗೌಡ ಆಯ್ಕೆಗೊಂಡಿದ್ದಾರೆ.

Related posts

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದ ಚಿನ್ಮಯ್ ಗೆ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಹಾಗೂ ಡಿ. ಹರ್ಷೇಂದ್ರ ಕುಮಾರ್ ರವರಿಂದ ಅಭಿನಂದನೆ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ : ಮಂಗಳೂರು ಅರಣ್ಯ ಸಂಚಾರಿ ದಳದಿಂದ ಕಾರ್ಯಾಚರಣೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ

Suddi Udaya

ಎಸ್.ಡಿ.ಎಂ. ಬಿ.ಎಡ್ , ಡಿ.ಇಎಲ್.ಇಡಿ ಹಾಗೂ ಶ್ರೀ ಧ.ಮಂ. ಮಹಿಳಾ ಐಟಿಐ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಕ್ರೀಡಾಕೂಟ

Suddi Udaya

ಯಕ್ಷಧ್ರುವ ಪಟ್ಣ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವ ಡಿ.2: ಉಜಿರೆ ರಥಬೀದಿಯಲ್ಲಿ ” ಯಕ್ಷ ಸಂಭ್ರಮ-2023″

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನ ಗ್ರಾಮ ಸಭೆ

Suddi Udaya
error: Content is protected !!