July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

ನಾವರ: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ನಾವರ ಗೋಳಿಕಟ್ಟೆ ಇದರ ಪದಾಧಿಕಾರಿಗಳ ಆಯ್ಕೆಯು ಸೆ.29 ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.


21 ನೇ ವರ್ಷದ ಶಾರದೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ಕುಲಾಲ್ ದೇವರಗುಡ್ಡೆ ಮತ್ತು ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಹಿಮರಡ್ಡ ಕುದ್ಯಾಡಿ ಇವರನ್ನು ಆಯ್ಕೆ ಮಾಡಲಾಗಿದೆ.


2024 ರ ಶಾರದಾ ಪೂಜಾ ಮಹೋತ್ಸವ ಅ.9 ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿದ್ದು ಒಂದೇ ದಿನ ಪೂಜಾ ಕೆಲಸಕಾರ್ಯ ನಡೆಯಲಿದೆ.
ಸಂಜೆ ಅಳದಂಗಡಿ ಮಹಾಗಣಪತಿ ದೇವಸ್ಥಾನದ ಬಳಿ ಇರುವ ಫಲ್ಗುಣಿ ನದಿಯಲ್ಲಿ ಶಾರದಾ ದೇವಿ‌ ಮಣ್ಣಿನ ‌ಮೂರ್ತಿಯ ವಿಸರ್ಜನೆ ನಡೆಯಲಿರುವುದು.

ಸಭೆಯಲ್ಲಿ ಪ್ರಧಾನ ಸಂಚಾಲಕರಾದ ವಿಜಯ ಕುಮಾರ್ ಜೈನ್, ಸಂಚಾಲಕರಾದ ರಾಜೂ ಸಾಲ್ಯಾನ್, ವೀರೇಂದ್ರ ಕುಮಾರ್ ರಾಜಪಾದೆ, ರವಿ ಪೂಜಾರಿ ಹಾರಡ್ಡೆ, ನಿತ್ಯಾನಂದ ಯೋಗ ಕ್ಷೇಮ ನಾವರ, ಸದಾನಂದ ಬಿ.ಕುದ್ಯಾಡಿ ಮುಂತಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ವತಿಯಿಂದ ಪಣಕಜೆಯಲ್ಲಿ ವನಮಹೋತ್ಸವ

Suddi Udaya

ಶಿಬಾಜೆ: ಕಾಂಗ್ರೆಸ್ ಪ್ರಮುಖರು ಬಿಜೆಪಿಗೆ ಸೇರ್ಪಡೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ “ಕ್ರೀಡಾ ಕಲರವ 2023”

Suddi Udaya

ಅಪರೂಪದ ರಾಜಕಾರಣಿ ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ ಸೂಚಿಸಿದ ವಿಪಕ್ಷ ನಾಯಕ, ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ

Suddi Udaya

ಜಿತೇಶ್‌ನ ಮನೆಗೆ ಭೇಟಿ ನೀಡಿದ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ಆಪರೇಷನ್ ಸಿಂಧೂರ: ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!