23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪದವಿಪೂರ್ವ ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

ಉಜಿರೆಯ ಎಸ್‌ಡಿಎಂ ಪಿಯು ಕಾಲೇಜಿನ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳು ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜು ಆಯೋಜಿಸಿದ್ದ ಪ್ರತಿಷ್ಠಿತ ಪಿನಾಕಲ್ ಉತ್ಸವದ ಅಂತರ್ ಕಾಲೇಜು ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಸಮಗ್ರ ದ್ವಿತೀಯ ಬಹುಮಾನವನ್ನು ಪಡೆದರು.

ಕಾರ್ಯಕ್ರಮ ನಿರ್ವಹಣೆಯ ಸ್ಪರ್ಧೆಯಲ್ಲಿ ಅನಂತಕೃಷ್ಣ ಮತ್ತು ಅಕ್ಷಯ್ ಅವರು ಪ್ರಥಮ , ಅನಾರ್ಕಲಿ ನೃತ್ಯ ಸ್ಪರ್ಧೆಯಲ್ಲಿ
ಪ್ರಿಯದರ್ಶಿನಿ ಮತ್ತು ತಂಡ ಪ್ರಥಮ , ಜಾಹೀರಾತು ಸ್ಪರ್ಧೆಯಲ್ಲಿ ವಿಬಿನ್ ಮತ್ತು ತಂಡ ಪ್ರಥಮ ಮತ್ತು ಪಾರ್ಥ್ ಮತ್ತು ತಂಡಕ್ಕೆ ದ್ವಿತೀಯ , ಮಾನವ ಸಂಪನ್ಮೂಲ ನಿರ್ವಹಣೆ ಸ್ಪರ್ಧೆಯಲ್ಲಿ ರೋಹಿತ್ ಮತ್ತು ತಂಡವು ಎರಡನೇ ಬಹುಮಾನವನ್ನು ಪಡೆಯಿತು.

ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಬೇಬಿ ಎನ್ ಹಾಗೂ ಉಪನ್ಯಾಸಕಿಯರಾದ ಸವಿತಾ, ಪ್ರಭಾವತಿ, ಶೋಭಾ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.
ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

Related posts

ಉಜಿರೆೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯಿಂದ (NDRF) ಮಾಹಿತಿ ಕಾರ್ಯಾಗಾರ

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ಮಾವು ಮತ್ತು ಹಲಸು ಮೇಳಕ್ಕೆ ಅರ್ಜಿ ಆಹ್ವಾನ

Suddi Udaya

ಕುವೆಟ್ಟು ಅನಧಿಕೃತವಾಗಿ ನಿರ್ಮಿಸುತ್ತಿರುವ ಕಟ್ಟಡ ರಚನೆ ಕಾಮಗಾರಿ ಸ್ಥಗಿತ

Suddi Udaya

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

Suddi Udaya
error: Content is protected !!