September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಲ್ಯ ಶಾಲಾ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಆಯ್ಕೆ

ಅಳದಂಗಡಿ: ಸ.ಹಿ.ಪ್ರಾಥಮಿಕ ಶಾಲೆ ಪಿಲ್ಯ 100 ವರ್ಷಗಳ ಹಾದಿಯಲ್ಲಿದ್ದು ಈ ಸಂದರ್ಭದಲ್ಲಿ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ಆಯ್ಕೆಯಾಗಿದ್ದಾರೆ.


ಉಳಿದಂತೆ ಉಪಾಧ್ಯಕ್ಷರಾಗಿ ಲಿಯೋ ಪಿರೇರಾ ಪಿಲ್ಯ, ಕಾರ್ಯದರ್ಶಿಯಾಗಿ ಡಾ.ಬಸ್ತಿಯಂ ಪಾಯ್ಸ್ ಕುದ್ಯಾಡಿ, ಜತೆ ಕಾರ್ಯದರ್ಶಿಯಾಗಿ ಹರಿಣಾಕ್ಷಿ ಪಾಡಿಪಿಲ್ಯ, ಕೋಶಾಧಿಕಾರಿಯಾಗಿ ಸತೀಶ್ ಪೂಜಾರಿ ನಮನ ಅಳದಂಗಡಿ, ಆಯ್ಕೆಯಾಗಿದ್ದಾರೆ.


ನೂತನ ಪದಾಧಿಕಾರಿಗಳ ಅಧಿಕಾರಾವಧಿಯಲ್ಲಿ ಶಾಲಾ ಅಭಿವೃದ್ಧಿ ಚಟುವಟಿಕೆ ಪ್ರಗತಿ ಕಾಣಲಿ ಎಂಬುದಾಗಿ ಎಲ್ಲರ ಮನದಾಸೆ. ದೇವರು ಸೇವೆ ಮಾಡುವ ಮನಸ್ಸು ನೀಡಲಿ ಎಂಬುದಾಗಿ ಶಾಲಾಭಿವೃದ್ಧಿ ಸಮಿತಿಯ ಮನವಿಯಾಗಿದೆ.


ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ರೀಟಾ ಹಾಗೂ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶೈಲೇಶ್ ಪಾಡಿ ಪಿಲ್ಯ, ಶಿಕ್ಷಕರು ಉಪಸ್ಥಿತರಿದ್ದರು.

Related posts

ಅಳದಂಗಡಿ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಸಮಾಜಮುಖಿ ಕಾರ್ಯ: ಕರಂಬಾರು ಗ್ರಾಮದ ಲಲಿತಾ ಪೂಜಾರಿಯವರಿಗೆ ಆರೋಗ್ಯ ನಿಧಿ ಹಸ್ತಾಂತರ

Suddi Udaya

ಆಮಂತ್ರಣ ಪರಿವಾರ ಮತ್ತು ಆಮಂತ್ರಣ ಸಾಂಸ್ಕೃತಿಕ ವೇದಿಕೆ ಕರ್ನಾಟಕ ಆಯೋಜಿಸಿರುವ ರಾಜ್ಯಮಟ್ಟದ ಮುದ್ದುಕೃಷ್ಣ ಸ್ಪರ್ಧೆಯ ಫಲಿತಾಂಶ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಡಿ.8: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಇಂದಬೆಟ್ಟು-ನಡ-ಉಜಿರೆ-ಬೆಳಾಲಿನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು ನಿಧನ

Suddi Udaya

ಮೇ 17: ಜಯನಗರ-ಗುರಿಪಳ್ಳದಲ್ಲಿ 50ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಉಚಿತ ಆರೋಗ್ಯ ಮತ್ತು ರಕ್ತದಾನ ಶಿಬಿರ

Suddi Udaya
error: Content is protected !!