September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

ವೇಣೂರು ವಲಯ ಸಮಿತಿ ಒಳಗೊಳ್ಳುವ ಗ್ರಾಮಗಳಾದ ವೇಣೂರು, ಮೂಡುಕೋಡಿ, ಕರಿಮಣೇಲು, ಬಜಿರೆ, ಹೊಸಂಗಡಿ, ಬಡೇಕೋಡಿ, ಕುಕ್ಕೇಡಿ, ಆರಂಬೊಡಿ, ಗುಂಡೂರಿ, ವಲಯದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಸಮಿತಿಯ ವಲಯಧ್ಯಕ್ಷರಾಗಿ ದೇಜಪ್ಪ ಶೆಟ್ಟಿ ಕರಿಮಣೇಲು, ಉಪಾಧ್ಯಕ್ಷರಾಗಿ ವಿಶಾಲ್ ಕೀರ್ತಿ ರೈ ಗಣೇಶ್ ಫಾರ್ಮ್ ಹೊಸಂಗಡಿ, ಕಾರ್ಯದರ್ಶಿಯಾಗಿ ಸಂದೀಪ್ ಶೆಟ್ಟಿ ಕುಂಡಾಜೆ ಆರಂಬೋಡಿ, ಕೋಶಾಧಿಕಾರಿಯಾಗಿ ರತ್ನಾಕರ ಶೆಟ್ಟಿ ಆರಂಬೊಡಿ, ಸಲಹೆಗರಾರಾಗಿ ಸೀತಾರಾಮ ರೈ ಪೆರಿಂಜೆ , ಸಂದೀಪ್ ರೈ ಆರಂಬೊಡಿ, ಸದಸ್ಯರಾಗಿ ಸುಧಾಕರ ಶೆಟ್ಟಿ ಹೊಸಂಗಡಿ, ರವಿಚಂದ್ರ ಶೆಟ್ಟಿ ಬಡೆಕೋಡಿ, ಶಿವರಾಮ ಶೆಟ್ಟಿ ಕುಕ್ಕೇಡಿ, ಅರವಿಂದ ಶೆಟ್ಟಿ, ಕರಿಮಣೇಲು ಚರಣಕುಮಾರ್ ಶೆಟ್ಟಿ ಕರಿಮಣೇಲು ಆಯ್ಕೆಯಾದರು.

Related posts

ಸೌಜನ್ಯ ಪ್ರಕರಣ: ಮರುತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

Suddi Udaya

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ: ಅಂಬ್ಯೂಲೆನ್ಸ್ ಚಾಲಕನ ಮೇಲೆ ಹಲ್ಲೆ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮೇಳ: ನಾವೂರು ಸ.ಹಿ.ಪ್ರಾ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಕನ್ಯಾಡಿ 2: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ನೆರಿಯ ಪೆಟ್ರೋನೆಟ್ ಎಂ ಎಚ್ ಬಿ ಕಂಪನಿ ವತಿಯಿಂದ ಡಿಜಿಟಲ್ ಪ್ರೊಜೆಕ್ಟರ್ ಕೊಡುಗೆ

Suddi Udaya
error: Content is protected !!