30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

ವೇಣೂರು ವಲಯ ಸಮಿತಿ ಒಳಗೊಳ್ಳುವ ಗ್ರಾಮಗಳಾದ ವೇಣೂರು, ಮೂಡುಕೋಡಿ, ಕರಿಮಣೇಲು, ಬಜಿರೆ, ಹೊಸಂಗಡಿ, ಬಡೇಕೋಡಿ, ಕುಕ್ಕೇಡಿ, ಆರಂಬೊಡಿ, ಗುಂಡೂರಿ, ವಲಯದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಸಮಿತಿಯ ವಲಯಧ್ಯಕ್ಷರಾಗಿ ದೇಜಪ್ಪ ಶೆಟ್ಟಿ ಕರಿಮಣೇಲು, ಉಪಾಧ್ಯಕ್ಷರಾಗಿ ವಿಶಾಲ್ ಕೀರ್ತಿ ರೈ ಗಣೇಶ್ ಫಾರ್ಮ್ ಹೊಸಂಗಡಿ, ಕಾರ್ಯದರ್ಶಿಯಾಗಿ ಸಂದೀಪ್ ಶೆಟ್ಟಿ ಕುಂಡಾಜೆ ಆರಂಬೋಡಿ, ಕೋಶಾಧಿಕಾರಿಯಾಗಿ ರತ್ನಾಕರ ಶೆಟ್ಟಿ ಆರಂಬೊಡಿ, ಸಲಹೆಗರಾರಾಗಿ ಸೀತಾರಾಮ ರೈ ಪೆರಿಂಜೆ , ಸಂದೀಪ್ ರೈ ಆರಂಬೊಡಿ, ಸದಸ್ಯರಾಗಿ ಸುಧಾಕರ ಶೆಟ್ಟಿ ಹೊಸಂಗಡಿ, ರವಿಚಂದ್ರ ಶೆಟ್ಟಿ ಬಡೆಕೋಡಿ, ಶಿವರಾಮ ಶೆಟ್ಟಿ ಕುಕ್ಕೇಡಿ, ಅರವಿಂದ ಶೆಟ್ಟಿ, ಕರಿಮಣೇಲು ಚರಣಕುಮಾರ್ ಶೆಟ್ಟಿ ಕರಿಮಣೇಲು ಆಯ್ಕೆಯಾದರು.

Related posts

ಧರ್ಮಸ್ಥಳ- ನಾರಾವಿ ಸರಕಾರಿ ಬಸ್ ತಡೆ ಹಿಡಿದಿರುವ ಸರಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಇಂದಿನಿಂದ (ಫೆ.27 ) ವಿದ್ಯಾಮಾತಾ ಅಕಾಡೆಮಿಯಲ್ಲಿ ಡಿ.ಸಿ.ಸಿ. ಬ್ಯಾಂಕ್ ಪರೀಕ್ಷಾ ತರಬೇತಿ ಪ್ರಾರಂಭ

Suddi Udaya

ಗುರುವಾಯನಕೆರೆ: ವರದ ಪಾಂಡುರಂಗ ವಿಠಲ ಮಂದಿರದ ಕಾಣಿಕೆ ಡಬ್ಬಿ ಹಣ ಕಳವು

Suddi Udaya

ಕೊಕ್ಕಡ ಗ್ರಾ.ಪಂ.ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂತೆಗೆತ: ಶಿಸ್ತು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ತಾ.ಪಂ. ವ್ಯವಸ್ಥಾಪಕ ಪ್ರಶಾಂತ್

Suddi Udaya

ಶ್ರೀ ಕ್ಷೇತ್ರ ಓಡೀಲು ವತಿಯಿಂದ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಗೌರವಾರ್ಪಣೆ

Suddi Udaya
error: Content is protected !!