25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

ವೇಣೂರು ವಲಯ ಸಮಿತಿ ಒಳಗೊಳ್ಳುವ ಗ್ರಾಮಗಳಾದ ವೇಣೂರು, ಮೂಡುಕೋಡಿ, ಕರಿಮಣೇಲು, ಬಜಿರೆ, ಹೊಸಂಗಡಿ, ಬಡೇಕೋಡಿ, ಕುಕ್ಕೇಡಿ, ಆರಂಬೊಡಿ, ಗುಂಡೂರಿ, ವಲಯದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಸಮಿತಿಯ ವಲಯಧ್ಯಕ್ಷರಾಗಿ ದೇಜಪ್ಪ ಶೆಟ್ಟಿ ಕರಿಮಣೇಲು, ಉಪಾಧ್ಯಕ್ಷರಾಗಿ ವಿಶಾಲ್ ಕೀರ್ತಿ ರೈ ಗಣೇಶ್ ಫಾರ್ಮ್ ಹೊಸಂಗಡಿ, ಕಾರ್ಯದರ್ಶಿಯಾಗಿ ಸಂದೀಪ್ ಶೆಟ್ಟಿ ಕುಂಡಾಜೆ ಆರಂಬೋಡಿ, ಕೋಶಾಧಿಕಾರಿಯಾಗಿ ರತ್ನಾಕರ ಶೆಟ್ಟಿ ಆರಂಬೊಡಿ, ಸಲಹೆಗರಾರಾಗಿ ಸೀತಾರಾಮ ರೈ ಪೆರಿಂಜೆ , ಸಂದೀಪ್ ರೈ ಆರಂಬೊಡಿ, ಸದಸ್ಯರಾಗಿ ಸುಧಾಕರ ಶೆಟ್ಟಿ ಹೊಸಂಗಡಿ, ರವಿಚಂದ್ರ ಶೆಟ್ಟಿ ಬಡೆಕೋಡಿ, ಶಿವರಾಮ ಶೆಟ್ಟಿ ಕುಕ್ಕೇಡಿ, ಅರವಿಂದ ಶೆಟ್ಟಿ, ಕರಿಮಣೇಲು ಚರಣಕುಮಾರ್ ಶೆಟ್ಟಿ ಕರಿಮಣೇಲು ಆಯ್ಕೆಯಾದರು.

Related posts

ಇಂದಬೆಟ್ಟು: ಗೊಂಚಲು ಸ್ತ್ರೀ ಶಕ್ತಿ ಮಹಾಸಭೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯ ಮಟ್ಟದ ಒಂದು ದಿನದ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ತೋಟಗಾರಿಕೆ ಇಲಾಖೆಯಲ್ಲಿ ಮೆಗಾ ಡ್ರೈವ್ ಕಾರ್ಯಕ್ರಮ

Suddi Udaya

ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ವಿವಿಧ ಕುಂದುಕೊರತೆಗಳ ಬಗ್ಗೆ ಚರ್ಚೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅವಶ್ಯಕತೆಯ ಕುರಿತು ಕಾರ್ಯಾಗಾರ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ.‌ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ನ ಏಳು ವಿದ್ಯಾರ್ಥಿಗಳಿಗೆ ನಿಪುಣ್ ಪ್ರಶಸ್ತಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya
error: Content is protected !!