23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕಲ್ಲಿಮಾರು ನಿವಾಸಿ ಹರಿಶ್ಚಂದ್ರರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ

ಬೆಳ್ತಂಗಡಿ: ಆರ್ಥಿಕ ಸಂಕಷ್ಟದಲ್ಲಿದ್ದು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಗ್ರಾಮದ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ಇವರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ರೂ.20ಸಾವಿರದ ಚೆಕ್ಕನ್ನು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಮಂಗಳೂರು ಇವರ ಮೂಲಕ ಫಲಾನುಭವಿಯ ಮನೆಯವರಿಗೆ ಹಸ್ತಾಂತರ ಮಾಡಲಾಯಿತು.


ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಗೌರವಾಧ್ಯಕ್ಷ ಪದ್ಮ ಗೌಡ ಬೆಳಾಲು, ಕಾರ್ಯದರ್ಶಿ ಗಣೇಶ್ ಗೌಡ, ಕೋಶಾಧಿಕಾರಿ ಯುವರಾಜ ಅನಾರು, ಉಪಾಧ್ಯಕ್ಷರುಗಳಾದ ನಾರಾಯಣ ಗೌಡ ದೇವಸ್ಯ ಮತ್ತು ಧರ್ಣಪ್ಪ ಗೌಡ ಬಾನಡ್ಕ, ಜತೆ ಕಾರ್ಯದರ್ಶಿ ಶ್ರೀನಾಥ ನಡ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ದೇವಸ, ಸವಣಾಲು, ತಾಲೂಕು ಸಂಘದ ನಿರ್ದೇಶಕರುಗಳು, ಜಿಲ್ಲಾ ಮಾತೃ ಸಂಘದ ಸದಸ್ಯರಾದ ಗಣೇಶ್ ಗೌಡ ಕಲಾಯಿ, ಯುವ ವೇದಿಕೆ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ, ಕಾರ್ಯದರ್ಶಿ ಸುರೇಶ್ ಕೌಡಂಗೆ, ಸ್ಪಂದನಾ ಸೇವಾ ಸಂಘದ ಸಂಚಾಲಕರಾದ ಮೋಹನ ಗೌಡ ಕೊಯ್ಯೂರು, ಯುವ ವೇದಿಕೆಯ ಪದಾಧಿಕಾರಿಗಳು, ಸದಸ್ಯರು, ಮಹಿಳಾ ವೇದಿಕೆಯ ಪದಾಧಿಕಾರಿಗಳು, ಸ್ಪಂದನಾ ಸೇವಾ ಸಂಘದ ಸದಸ್ಯರುಗಳು ಹಾಗೂ ಗ್ರಾಮ ಸಮಿತಿಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಸೌಜನ್ಯ ಪ್ರಕರಣ : ನಡ ಮತ್ತು ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಕಾಶಿಪಟ್ಣ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ವಕ್ಫ್ ಕಾಯ್ದೆಗೆ ಅಸಂವಿಧಾನಿಕ ತಿದ್ದುಪಡಿ: ಕಕ್ಕಿಂಜೆಯಲ್ಲಿ ಮೂರು ಪಂಚಾಯತ್ ವ್ಯಾಪ್ತಿಯ ಮಸ್ಜಿದ್ ಗಳ ಜಂಟಿ ಪ್ರತಿಭಟನೆ

Suddi Udaya

ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!