23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.3: ಮುಂಡಾಜೆ ಮೂರ್ತಿಲ್ಲಾಯ ಭಕ್ತವೃಂದದಿಂದ ಬಿರ್ದ್‌ದ ಪಿಲಿಗೊಬ್ಬು

ಮುಂಡಾಜೆ: ನವರಾತ್ರಿ ಹಬ್ಬದ ಪ್ರಯುಕ್ತ ಮುಂಡಾಜೆಯ ಮೂರ್ತಿಲ್ಲಾಯ ಭಕ್ತವೃಂದದ ನೇತೃತ್ವದಲ್ಲಿ ಪ್ರಪ್ರಥಮ ಬಾರಿಗೆ ಮುಂಡಾಜೆ ಗ್ರಾಮದ ಸೋಮಂತ್ತಡ್ಕದಲ್ಲಿ ಅ.2 ಮತ್ತು 3 ರಂದು ಅದ್ದೂರಿಯ ಪಿಲಿ ನಲಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಅ.2ರಂದು ಸಂಜೆ 7 ಗಂಟೆಗೆ ಊದು ಪೂಜೆ, ಅ.3 ರಂದು ಬೆಳಗ್ಗೆ 7ಕ್ಕೆ ಹುಲಿ ಕುಣಿತ ಹೊರಡುವುದು ಹಾಗೂ ರಾತ್ರಿ 8ರ ನಂತರ ಸೋಮಂತ್ತಡ್ಕ ಪೇಟೆಯಲ್ಲಿ ಬಿರ್ದ್‌ದ ಪಿಲಿಗೊಬ್ಬು ಪ್ರದರ್ಶನಗೊಳ್ಳಲಿದೆ.

Related posts

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಉಜಿರೆ : ಹಲಕ್ಕೆ ನಿವಾಸಿ ಫ್ಲೋರಿನ್ ರೆಬೆಲ್ಲೋ ನಿಧನ

Suddi Udaya

ಅಳದಂಗಡಿ ಅರಮನೆಯ ಡಾ.ಪದ್ಮಪ್ರಸಾದ್ ಅಜಿಲರಿಂದ ಹನುಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!