23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.3: ಮುಂಡಾಜೆ ಮೂರ್ತಿಲ್ಲಾಯ ಭಕ್ತವೃಂದದಿಂದ ಬಿರ್ದ್‌ದ ಪಿಲಿಗೊಬ್ಬು

ಮುಂಡಾಜೆ: ನವರಾತ್ರಿ ಹಬ್ಬದ ಪ್ರಯುಕ್ತ ಮುಂಡಾಜೆಯ ಮೂರ್ತಿಲ್ಲಾಯ ಭಕ್ತವೃಂದದ ನೇತೃತ್ವದಲ್ಲಿ ಪ್ರಪ್ರಥಮ ಬಾರಿಗೆ ಮುಂಡಾಜೆ ಗ್ರಾಮದ ಸೋಮಂತ್ತಡ್ಕದಲ್ಲಿ ಅ.2 ಮತ್ತು 3 ರಂದು ಅದ್ದೂರಿಯ ಪಿಲಿ ನಲಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಅ.2ರಂದು ಸಂಜೆ 7 ಗಂಟೆಗೆ ಊದು ಪೂಜೆ, ಅ.3 ರಂದು ಬೆಳಗ್ಗೆ 7ಕ್ಕೆ ಹುಲಿ ಕುಣಿತ ಹೊರಡುವುದು ಹಾಗೂ ರಾತ್ರಿ 8ರ ನಂತರ ಸೋಮಂತ್ತಡ್ಕ ಪೇಟೆಯಲ್ಲಿ ಬಿರ್ದ್‌ದ ಪಿಲಿಗೊಬ್ಬು ಪ್ರದರ್ಶನಗೊಳ್ಳಲಿದೆ.

Related posts

ಉಜಿರೆ ಎಸ್.ಡಿ.ಎಂ ರತ್ನಮಾನಸ : ಅಕ್ಷರ ಜ್ಞಾನ ಶಿಬಿರ ಸಂಪನ್ನ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಪಟ್ರಮೆ ಗ್ರಾ.ಪಂ. ಅಧ್ಯಕ್ಷರಾಗಿ ಮನೋಜ್, ಉಪಾಧ್ಯಕ್ಷರಾಗಿ ಮೋಹಿನಿ ಆಯ್ಕೆ

Suddi Udaya

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ರೈತ ಸದಸ್ಯರ ಅವಶ್ಯಕತೆಗಳನ್ನು ಪೂರೈಸಲು ಪ್ರಾಮಾಣಿಕ ಪ್ರಯತ್ನ: ಎನ್ ಸುಧಾಕರ ಭಂಡಾರಿ ರೂ 272.37 ಕೋಟಿ ವ್ಯವಹಾರ,ರೂ. 89 ಲಕ್ಷ ಲಾಭ, ಸದಸ್ಯರಿಗೆ ಶೇ 12 ಡಿವಿಡೆಂಟ್

Suddi Udaya
error: Content is protected !!