July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.3: ಮುಂಡಾಜೆ ಮೂರ್ತಿಲ್ಲಾಯ ಭಕ್ತವೃಂದದಿಂದ ಬಿರ್ದ್‌ದ ಪಿಲಿಗೊಬ್ಬು

ಮುಂಡಾಜೆ: ನವರಾತ್ರಿ ಹಬ್ಬದ ಪ್ರಯುಕ್ತ ಮುಂಡಾಜೆಯ ಮೂರ್ತಿಲ್ಲಾಯ ಭಕ್ತವೃಂದದ ನೇತೃತ್ವದಲ್ಲಿ ಪ್ರಪ್ರಥಮ ಬಾರಿಗೆ ಮುಂಡಾಜೆ ಗ್ರಾಮದ ಸೋಮಂತ್ತಡ್ಕದಲ್ಲಿ ಅ.2 ಮತ್ತು 3 ರಂದು ಅದ್ದೂರಿಯ ಪಿಲಿ ನಲಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಅ.2ರಂದು ಸಂಜೆ 7 ಗಂಟೆಗೆ ಊದು ಪೂಜೆ, ಅ.3 ರಂದು ಬೆಳಗ್ಗೆ 7ಕ್ಕೆ ಹುಲಿ ಕುಣಿತ ಹೊರಡುವುದು ಹಾಗೂ ರಾತ್ರಿ 8ರ ನಂತರ ಸೋಮಂತ್ತಡ್ಕ ಪೇಟೆಯಲ್ಲಿ ಬಿರ್ದ್‌ದ ಪಿಲಿಗೊಬ್ಬು ಪ್ರದರ್ಶನಗೊಳ್ಳಲಿದೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

Suddi Udaya

ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರಿಗೆ ನುಡಿ ನಮನ

Suddi Udaya

ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya

ಭಗವಾನ್ ಶ್ರೀ ಕೃಷ್ಣನಿಗೆ ಅಪಹಾಸ್ಯ ಮಾಡಿದವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ; ಆರೋಪಿಗಳ ಶೀಘ್ರ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಶ್ಯಂತ್ ಅವರಿಗೆ ಮನವಿ

Suddi Udaya
error: Content is protected !!