26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡರ ಮನೆಗೆ ಕಣಿಯೂರು ಗ್ರಾ.ಪಂ. ನಿಂದ ಭೇಟಿ, ಪರಿಶೀಲನೆ

ಉರುವಾಲು ಗ್ರಾಮದ ಸೇಸಪ್ಪ ಗೌಡರ ಮನೆಗೆ ಸಿಡಿಲು ಬಡಿದು ಹಾನಿಯಾದ ಪ್ರದೇಶಕ್ಕೆ ಕಣಿಯೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗೀತಾ ಆರ್ ಸಾಲ್ಯಾನ್ ಹಾಗೂ ಗ್ರಾಮ ಪಂಚಾಯತ್ ಸದಸ್ಯ ಕೃಷ್ಣ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸಿಬ್ಬಂದಿ ಪ್ರದೀಪ್ ನಾಯ್ಕ ಹಾಗೂ ಸೇಸಪ್ಪ ಗೌಡ ಕುಟುಂಬಸ್ಥರು ಉಪಸ್ಥಿತರಿದ್ದರು

Related posts

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶದಲ್ಲಿ ಲೋಪವಾಗಿಲ್ಲ: ರಾಜ್ಯ ಸರಕಾರ ಸಮರ್ಥನೆ

Suddi Udaya

ಬದ್ಯಾರುನಲ್ಲಿ ಕಾರುಗಳ ನಡುವೆ ಅಪಘಾತ

Suddi Udaya

ನೆರಿಯದಲ್ಲಿ ಹಿಂದೂ ರುದ್ರಭೂಮಿಗಾಗಿ ಗ್ರಾಮಸ್ಥರ ಪ್ರತಿಭಟನೆ: ಮೃತದೇಹವನ್ನು ಪಂಚಾಯತ್ ಎದುರಿನಲ್ಲಿಟ್ಟು ಪ್ರತಿಭಟನೆಗೆ ಸಿದ್ದತೆ: ಸ್ಥಳಕ್ಕೆ ತಹಶೀಲ್ದಾರರು ಬರಬೇಕು,ಇಂದೇ ಹಿಂದೂ ರುದ್ರಭೂಮಿಗೆ ಸ್ಥಳ ಮಂಜೂರುಗೊಳಿಸಬೇಕೆಂದು ಒತ್ತಾಯ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ವಿಪರೀತ ಗಾಳಿ ಮಳೆ: ನೇಲ್ಯಡ್ಕ ಕೆ.ವಿ. ಅಬ್ರಹಾಂ ರವರ ಮನೆಗೆ ಬಿದ್ದ ವಿದ್ಯುತ್ ಕಂಬ

Suddi Udaya

ನಾವೂರು ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ತುಂಬಿದ ಹೂಳು:ಚರಂಡಿ ಹೂಳು ತೆಗೆದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು : ಸಾರ್ವಜನಿಕರ ಪ್ರಶಂಸೆ

Suddi Udaya
error: Content is protected !!