September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡ ರವರ ಮನೆಗೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರು ಭೇಟಿ, ಧನಸಹಾಯ ಹಸ್ತಾಂತರ

ಉರುವಾಲು :ಅ 01 ಉರುವಾಲು ಗ್ರಾಮದ ತಾರಿದಡಿ ಸೇಸಪ್ಪ ಗೌಡ ರವರ ಮನೆಗೆ ಸೆ.30ರಂದು ಸಿಡಿಲು ಬಡಿದು ಅಪಾರ ನಷ್ಟ ಉಂಟಾಗಿತ್ತು ಸ್ಥಳಕ್ಕೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರಾದ ರಂಜನ್ ಗೌಡ, ಮೋಹನ್ ಗೌಡ, ವಿಜಯ ಗೌಡ, ಸೂರಜ್ ವಲಂಬ್ರ. ಶ್ರೀನಿವಾಸ ಗೌಡ. ಭರತ್ ಕುಮಾರ್. ವಸಂತ ಮರಕಡ ಮುಂತಾದವರು ಭೇಟಿ ನೀಡಿ ಮಾತುಕತೆ ನಡೆಸಿ ಧನಸಹಾಯ ಹಸ್ತಾoತರಿಸಿದರು.

Related posts

ಕೊಯ್ಯೂರು: ಸೋಮಾವತಿ ನದಿ ಕಿನಾರೆಯಿಂದ ಅಕ್ರಮ ಮರಳು ಸಾಗಟ: ಬೆಳ್ತಂಗಡಿ ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಸ್ಥಳದಲ್ಲಿದ್ದ ರೂ. 23.56 ಲಕ್ಷ ಮೌಲ್ಯದ ವಾಹನ ಹಾಗೂ ಸೊತ್ತುಗಳ ವಶ

Suddi Udaya

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

Suddi Udaya

ಮನ್‌ಶರ್ ಪಿ.ಯು. ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಹಂಸಶ್ರೀ ಬಿ.ಆರ್. ಅಧಿಕಾರ ಸ್ವೀಕಾರ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕುತ್ಲೂರು ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಪ್ರಜ್ಞೇಶ್ ಆಯ್ಕೆ

Suddi Udaya

ಬೆಳ್ತಂಗಡಿ ರೋಟರಿ ಸೇವಾ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!