22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ಅನುದಾನದಿಂದ ಅಳವಡಿಸಿದ ಸೋಲಾರ್ ಲೈಟ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಕಳೆಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಂಚಾಯತ್ ವತಿಯಿಂದ ಅಳವಡಿಸಿದ ಸೋಲಾರ್ ಲೈಟ್ ಕಳವಾಗಿರುವ ಘಟನೆ ಸೆ.30 ರಂದು ನಡೆದಿದೆ,.

2021-22 ಸಾಲಿನ 15ನೇ ಹಣಕಾಸು ಯೋಜನೆಯಲ್ಲಿ ಅಳವಡಿಸಿದ ಸೋಲಾರ್ ಲೈಟ್ ಕಳವು ಆಗಿದ್ದು , ಕಳೆಂಜ ಗ್ರಾಮದ ಕುಂಟ್ಯಾನ್ ಎಂಬಲ್ಲಿಯ ಸುಲೈಮಾನ್ ಅವರ ಮನೆ ಹತ್ತಿರ ರೂ.25000/- ಮೌಲ್ಯದ ಸೋಲಾರ್ ಲೈಟ್, ಕಟ್ಲಾಜೆ ಎಂಬಲ್ಲಿಯ ಜಯರಾಜ್ ಎಂಬವರ ಮನೆ ಹತ್ತಿರ ರೂ.25000 ಮೌಲ್ಯದ ಸೋಲಾರ್ ಲೈಟ್ , ನಿಡ್ಡಾಜೆ ಕ್ರಾಸ್ ಬಳಿ ರೂ.25000 ಮೌಲ್ಯದ ಸೋಲಾರ್ ಲೈಟ್ ಕಳವಾಗಿರುತ್ತದೆ.

ಸದ್ರಿ ಸ್ಥಳಗಳಲ್ಲಿ ಅಳವಡಿಸಿದ ಸೋಲಾರ್ ಲೈಟ್ ಕಳವು ಆಗಿರುವ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಸಭೆ: ಅಡಕೆ ನಿಷೇಧದ ಆತಂಕ ನಿವಾರಣೆಗೆ ಪ್ರಯತ್ನ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬೆಳ್ತಂಗಡಿ ಕೌಶಲ್ಯಭಿವೃದ್ಧಿ ತರಬೇತಿಯಡಿ ಬಟ್ಟೆ ಚೀಲ ಮತ್ತು ಎಂಬ್ರಾಯಿಡರಿ ಉಚಿತ ತರಬೇತಿ ಕಾರ್ಯಾಗಾರ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ವಿದ್ಯಾಸಿರಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಕೊಯ್ಯೂರು: ಮಲೆಬೆಟ್ಟು ನಿವಾಸಿ ಗುರುಪ್ರಸಾದ್ ಆತ್ಮಹತ್ಯೆ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya
error: Content is protected !!