September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆನರಾ ಬ್ಯಾಂಕ್ ವತಿಯಿಂದ ನಿಡ್ಲೆ ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಗೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧೀಜಿಯವರ ಚಿತ್ರವನ್ನು ಬಿಡಿಸುವ ಸ್ಪರ್ಧೆ

ನಿಡ್ಲೆ : ಕೆನರಾ ಬ್ಯಾಂಕ್ ನಿಡ್ಲೆ ಇವರ ವತಿಯಿಂದ ಸರ್ಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿಯ ಶಾಲಾ ಮಕ್ಕಳಿಗೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧೀಜಿಯವರ ಚಿತ್ರವನ್ನು ಬಿಡಿಸುವ ಸ್ಪರ್ಧೆಯು ಅ.1 ರಂದು ನಡೆಯಿತು.

ಈ ಸಂದರ್ಭದಲ್ಲಿ ಶಾಲಾ ಪರಿಸರದಲ್ಲಿ ಬ್ಯಾಂಕ್ ನ ವತಿಯಿಂದ ಗಿಡಗಳನ್ನು ನೆಡಲಾಯಿತು. ಪ್ರಥಮ ಬಹುಮಾನವನ್ನು ಸ್ವಾತಿ ಹತ್ತನೇ ತರಗತಿ ದ್ವಿತೀಯ ಬಹುಮಾನವನ್ನು ನಿಶಾಂತ್ 10ನೇ ತರಗತಿ ತೃತೀಯ ಬಹುಮಾನವನ್ನು ಮೋಕ್ಷಿತ್ ಒಂಬತ್ತನೇ ತರಗತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಬ್ಯಾಂಕಿನ ಮ್ಯಾನೇಜರ್ ಶ್ರೀನಾಥ್, ಸಿಬ್ಬಂದಿಗಳಾದ ಭಾಗ್ಯರಾವ್ ಸುಧೀರ್ ,ಚಂದ್ರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕರು ಸ್ವಾಗತಿಸಿ, ಶೋಲಿ ವಂದಿಸಿದರು. ಶರತ್ ಕುಮಾರ್ ನಿರ್ವಹಿಸಿದರು. ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಹಕರಿಸಿದರು.

Related posts

ಬೋಂಟ್ರೊಟ್ಟುಗುತ್ತು, ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಕಲಶಾಭಿಷೇಕ ಸಮಿತಿ ಮಹಾ ಚಂಡಿಕಾಯಾಗ ಮತ್ತು ದೈವಗಳ ಪುನರ್ ಪ್ರತಿಷ್ಠ ಕಲಶಾಭಿಷೇಕ ಮತ್ತು ನೇಮೋತ್ಸವ ಅಂಗವಾಗಿ ಕ್ಷೇತ್ರದಲ್ಲಿ ಚಪ್ಪರ ಮುಹೂರ್ತ

Suddi Udaya

ನಾವೂರುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ವಿಧಾನಪರಿಷತ್ ಉಪಚುನಾವಣೆ: ಬಿಜೆಪಿಯಿಂದ ಉಸ್ತುವಾರಿಗಳ ನೇಮಕ

Suddi Udaya

ಮಾ.16: ಕನ್ಯಾಡಿ ಸೇವಾಭಾರತಿ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ ಸಾಧನ ಸಲಕರಣೆಗಳ ವಿತರಣೆ , ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ

Suddi Udaya

ಕಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಯತೀಶ್ ಶೆಟ್ಟಿ ಪಣೆಕ್ಕರ ಆಯ್ಕೆ

Suddi Udaya

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya
error: Content is protected !!