23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ

ಗುರುವಾಯನಕೆರೆ: ಗೆಳೆಯರ ಬಳಗ ಇದರ 2024-25ನೇ ಸಾಲಿನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.


ಗೌರವಾಧ್ಯಕ್ಷರಾಗಿ ಮೋಹನ್ ಕಂಚಿಂಜೆ, ಅಧ್ಯಕ್ಷರಾಗಿ ಕೃಷ್ಣಾನಂದ ಜಿ. ಕುಲಾಲ್, ಉಪಾಧ್ಯಕ್ಷರಾಗಿ ವೇಣುಗೋಪಾಲ ಕಂಚಿಂಜೆ,
ಕಾರ್ಯದರ್ಶಿ ಮಂಜುನಾಥ ಕುಂಬ್ಳೆ, ಜೊತೆ ಕಾರ್ಯದರ್ಶಿ ಚೈತನ್ಯ ಜಿ., ಕೋಶಾಧಿಕಾರಿ ಶರಣ್ ಕುಲಾಲ್, ಶಿವಾಜಿನಗರ
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಗೋಪಿನಾಥ ನಾಯಕ್, ಲೋಕೇಶ್ ಕೆ., ರಾಮಚಂದ್ರ ಶೆಟ್ಟಿ, ಕೃಷ್ಣಪ್ಪ ಟೈಲ‌ರ್, ವಿವೇಕಾನಂದ ಸಾಲಿಯಾನ್, ವಿಠಲ ಆಚಾರ್ಯ, ಮೋಹನ ಬಿ., ರಕ್ಷಿತ್ ಶೆಣೈ, ಆನಂದ ಕೋಟ್ಯಾನ್, ಸುಂದರ ನಾಯ್ಕ, ಶೀನ ದಡ್ಡಲೆ, ಕಾಂತಪ್ಪ ಮೂಲ್ಯ, ಸದಾಶಿವ ಸಪಲ್ಯ, ಲೋಕೇಶ್ ಜಿ., ವಸಂತ ಶೆಟ್ಟಿ, ಆದಿತ್ಯ ನಾಯಕ್, ರಾಜೇಶ್ ಕುಲಾಲ್, ತೇಜಸ್ ಡಿ. ರಾವ್, ಧನ್‌ರಾಜ್ ಶಿವಾಜಿನಗರ, ಗಗನ್, ತಿಲಕ್‌ ರಾಜ್, ಅಶೋಕ ಎಸ್., ಗೌತಮ್, ಚೈತನ್ ಎಂ, ನೇಮಕಗೊಂಡಿದ್ದಾರೆ.

Related posts

ಕುತ್ಲೂರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದಲ್ಲಿ ಯಂತ್ರಶ್ರೀ ಮಾಹಿತಿ ಕಾರ್ಯಾಗಾರ

Suddi Udaya

ನೆರಿಯ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಸರೋಜಾ ನಿವೃತ್ತಿ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ಅಬ್ದುಲ್ ರಝಾಕ್ ಹೃದಯಾಘಾತದಿಂದ ನಿಧನ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ರವರ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರ ಹುಟ್ಟುಹಬ್ಬ ; ಶಿವಮೊಗ್ಗದಲ್ಲಿ ಭೇಟಿ ಮಾಡಿ ಶುಭಾಶಯ ತಿಳಿಸಿದ ಶಾಸಕ ಹರೀಶ್ ಪೂಂಜ

Suddi Udaya

ನೈನಾಡು ಶ್ರೀ ರಾಮ ಯುವಕ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!