September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ

ಗುರುವಾಯನಕೆರೆ: ಗೆಳೆಯರ ಬಳಗ ಇದರ 2024-25ನೇ ಸಾಲಿನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.


ಗೌರವಾಧ್ಯಕ್ಷರಾಗಿ ಮೋಹನ್ ಕಂಚಿಂಜೆ, ಅಧ್ಯಕ್ಷರಾಗಿ ಕೃಷ್ಣಾನಂದ ಜಿ. ಕುಲಾಲ್, ಉಪಾಧ್ಯಕ್ಷರಾಗಿ ವೇಣುಗೋಪಾಲ ಕಂಚಿಂಜೆ,
ಕಾರ್ಯದರ್ಶಿ ಮಂಜುನಾಥ ಕುಂಬ್ಳೆ, ಜೊತೆ ಕಾರ್ಯದರ್ಶಿ ಚೈತನ್ಯ ಜಿ., ಕೋಶಾಧಿಕಾರಿ ಶರಣ್ ಕುಲಾಲ್, ಶಿವಾಜಿನಗರ
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಗೋಪಿನಾಥ ನಾಯಕ್, ಲೋಕೇಶ್ ಕೆ., ರಾಮಚಂದ್ರ ಶೆಟ್ಟಿ, ಕೃಷ್ಣಪ್ಪ ಟೈಲ‌ರ್, ವಿವೇಕಾನಂದ ಸಾಲಿಯಾನ್, ವಿಠಲ ಆಚಾರ್ಯ, ಮೋಹನ ಬಿ., ರಕ್ಷಿತ್ ಶೆಣೈ, ಆನಂದ ಕೋಟ್ಯಾನ್, ಸುಂದರ ನಾಯ್ಕ, ಶೀನ ದಡ್ಡಲೆ, ಕಾಂತಪ್ಪ ಮೂಲ್ಯ, ಸದಾಶಿವ ಸಪಲ್ಯ, ಲೋಕೇಶ್ ಜಿ., ವಸಂತ ಶೆಟ್ಟಿ, ಆದಿತ್ಯ ನಾಯಕ್, ರಾಜೇಶ್ ಕುಲಾಲ್, ತೇಜಸ್ ಡಿ. ರಾವ್, ಧನ್‌ರಾಜ್ ಶಿವಾಜಿನಗರ, ಗಗನ್, ತಿಲಕ್‌ ರಾಜ್, ಅಶೋಕ ಎಸ್., ಗೌತಮ್, ಚೈತನ್ ಎಂ, ನೇಮಕಗೊಂಡಿದ್ದಾರೆ.

Related posts

ಅಡಿಕೆಯೊಂದಿಗೆ ಕಾಳುಮೆಣಸು ಮತ್ತು ಜಾಯಿಕಾಯಿ ಬೆಳೆಯುವ ರೈತರಿಗೆ ಸುವರ್ಣವಕಾಶ

Suddi Udaya

ಬೈಂದೂರು ಉತ್ಸವ: ಸೇವಾಭಾರತಿ ತಂಡ ಭಾಗಿ

Suddi Udaya

ನಿಷೇಧಿತ ಅರಣ್ಯದಲ್ಲಿ ಟ್ರಕ್ಕಿಂಗ್: 103 ಪ್ರವಾಸಿಗರು ಪೊಲೀಸರ ವಶಕ್ಕೆ

Suddi Udaya

ಪುದುವೆಟ್ಟು : ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಡಿ.17: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya

ಮೊಗ್ರು: ಬುಳೇರಿ ಮೊಗ್ರು ಸ. ಹಿ. ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya
error: Content is protected !!