22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ

ಗುರುವಾಯನಕೆರೆ: ಗೆಳೆಯರ ಬಳಗ ಇದರ 2024-25ನೇ ಸಾಲಿನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.


ಗೌರವಾಧ್ಯಕ್ಷರಾಗಿ ಮೋಹನ್ ಕಂಚಿಂಜೆ, ಅಧ್ಯಕ್ಷರಾಗಿ ಕೃಷ್ಣಾನಂದ ಜಿ. ಕುಲಾಲ್, ಉಪಾಧ್ಯಕ್ಷರಾಗಿ ವೇಣುಗೋಪಾಲ ಕಂಚಿಂಜೆ,
ಕಾರ್ಯದರ್ಶಿ ಮಂಜುನಾಥ ಕುಂಬ್ಳೆ, ಜೊತೆ ಕಾರ್ಯದರ್ಶಿ ಚೈತನ್ಯ ಜಿ., ಕೋಶಾಧಿಕಾರಿ ಶರಣ್ ಕುಲಾಲ್, ಶಿವಾಜಿನಗರ
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಗೋಪಿನಾಥ ನಾಯಕ್, ಲೋಕೇಶ್ ಕೆ., ರಾಮಚಂದ್ರ ಶೆಟ್ಟಿ, ಕೃಷ್ಣಪ್ಪ ಟೈಲ‌ರ್, ವಿವೇಕಾನಂದ ಸಾಲಿಯಾನ್, ವಿಠಲ ಆಚಾರ್ಯ, ಮೋಹನ ಬಿ., ರಕ್ಷಿತ್ ಶೆಣೈ, ಆನಂದ ಕೋಟ್ಯಾನ್, ಸುಂದರ ನಾಯ್ಕ, ಶೀನ ದಡ್ಡಲೆ, ಕಾಂತಪ್ಪ ಮೂಲ್ಯ, ಸದಾಶಿವ ಸಪಲ್ಯ, ಲೋಕೇಶ್ ಜಿ., ವಸಂತ ಶೆಟ್ಟಿ, ಆದಿತ್ಯ ನಾಯಕ್, ರಾಜೇಶ್ ಕುಲಾಲ್, ತೇಜಸ್ ಡಿ. ರಾವ್, ಧನ್‌ರಾಜ್ ಶಿವಾಜಿನಗರ, ಗಗನ್, ತಿಲಕ್‌ ರಾಜ್, ಅಶೋಕ ಎಸ್., ಗೌತಮ್, ಚೈತನ್ ಎಂ, ನೇಮಕಗೊಂಡಿದ್ದಾರೆ.

Related posts

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

Suddi Udaya

ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ನಿಂತಿರುವ ಬೆಳ್ತಂಗಡಿ ಸಂತೆಕಟ್ಟೆ ವಿದ್ಯುತ್ ಕಂಬದ ಸ್ಟೇ ವಯ‌ರ್

Suddi Udaya

ವೇಣೂರು ಟೈಲರ್ ಅಸೋಸಿಯೇಷನ್ ನ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರ ಸಹಕಾರದೊಂದಿಗೆ ಧನಸಹಾಯ ಹಸ್ತಾಂತರ

Suddi Udaya

ಗೇರುಕಟ್ಟೆ ಹಿರಿಯರಾದ ಹಾಮದ್ ಕುಂಇೆ ನಿಧನ

Suddi Udaya

ಉಜಿರೆ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ವೇಣೂರು ಕಂಬಳದಡ್ಡ ನಿವಾಸಿ ಗಿರಿಜಾ ನಿಧನ

Suddi Udaya
error: Content is protected !!