22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

ನಾವರ: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ನಾವರ ಗೋಳಿಕಟ್ಟೆ ಇದರ ಪದಾಧಿಕಾರಿಗಳ ಆಯ್ಕೆಯು ಸೆ.29 ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.


21 ನೇ ವರ್ಷದ ಶಾರದೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ಕುಲಾಲ್ ದೇವರಗುಡ್ಡೆ ಮತ್ತು ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಹಿಮರಡ್ಡ ಕುದ್ಯಾಡಿ ಇವರನ್ನು ಆಯ್ಕೆ ಮಾಡಲಾಗಿದೆ.


2024 ರ ಶಾರದಾ ಪೂಜಾ ಮಹೋತ್ಸವ ಅ.9 ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿದ್ದು ಒಂದೇ ದಿನ ಪೂಜಾ ಕೆಲಸಕಾರ್ಯ ನಡೆಯಲಿದೆ.
ಸಂಜೆ ಅಳದಂಗಡಿ ಮಹಾಗಣಪತಿ ದೇವಸ್ಥಾನದ ಬಳಿ ಇರುವ ಫಲ್ಗುಣಿ ನದಿಯಲ್ಲಿ ಶಾರದಾ ದೇವಿ‌ ಮಣ್ಣಿನ ‌ಮೂರ್ತಿಯ ವಿಸರ್ಜನೆ ನಡೆಯಲಿರುವುದು.

ಸಭೆಯಲ್ಲಿ ಪ್ರಧಾನ ಸಂಚಾಲಕರಾದ ವಿಜಯ ಕುಮಾರ್ ಜೈನ್, ಸಂಚಾಲಕರಾದ ರಾಜೂ ಸಾಲ್ಯಾನ್, ವೀರೇಂದ್ರ ಕುಮಾರ್ ರಾಜಪಾದೆ, ರವಿ ಪೂಜಾರಿ ಹಾರಡ್ಡೆ, ನಿತ್ಯಾನಂದ ಯೋಗ ಕ್ಷೇಮ ನಾವರ, ಸದಾನಂದ ಬಿ.ಕುದ್ಯಾಡಿ ಮುಂತಾದವರು ಉಪಸ್ಥಿತರಿದ್ದರು.

Related posts

ಅಂಡಿಂಜೆ ಗ್ರಾ.ಪಂ. ಮಕ್ಕಳ ಗ್ರಾಮಸಭೆ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ : 20 ಸರಕಾರಿ ಶಾಲೆಯ1500ಕ್ಕೂ ಹೆಚ್ವು ವಿದ್ಯಾರ್ಥಿಗಳು ಭಾಗಿ, ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ನಾರಾವಿಯ ಸಾನಿಧ್ಯ ರಾವ್‌ ರಾಜ್ಯಕ್ಕೆ ಪ್ರಥಮ

Suddi Udaya

ಉಜಿರೆ ಮಹಿಳಾ ಜ್ಞಾನವಿಕಾಸ ಕೇಂದ್ರದಲ್ಲಿ ಬೀದಿ ನಾಟಕ

Suddi Udaya

ಸೆ.17: ನಾರಾವಿ ಸಂತ ಅಂತೋನಿ ಪದವಿ ಕಾಲೇಜು ಎನ್ ಎಸ್ ಎಸ್ ವತಿಯಿಂದ ಉಚಿತ ಫಿಸಿಯೋಥೆರಪಿ ಹಾಗೂ ಹೊಮಿಯೋಪತಿಕ್ ತಪಾಸಣಾ ಶಿಬಿರ

Suddi Udaya
error: Content is protected !!