23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

ನಾವರ: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ನಾವರ ಗೋಳಿಕಟ್ಟೆ ಇದರ ಪದಾಧಿಕಾರಿಗಳ ಆಯ್ಕೆಯು ಸೆ.29 ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.


21 ನೇ ವರ್ಷದ ಶಾರದೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ಕುಲಾಲ್ ದೇವರಗುಡ್ಡೆ ಮತ್ತು ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಹಿಮರಡ್ಡ ಕುದ್ಯಾಡಿ ಇವರನ್ನು ಆಯ್ಕೆ ಮಾಡಲಾಗಿದೆ.


2024 ರ ಶಾರದಾ ಪೂಜಾ ಮಹೋತ್ಸವ ಅ.9 ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿದ್ದು ಒಂದೇ ದಿನ ಪೂಜಾ ಕೆಲಸಕಾರ್ಯ ನಡೆಯಲಿದೆ.
ಸಂಜೆ ಅಳದಂಗಡಿ ಮಹಾಗಣಪತಿ ದೇವಸ್ಥಾನದ ಬಳಿ ಇರುವ ಫಲ್ಗುಣಿ ನದಿಯಲ್ಲಿ ಶಾರದಾ ದೇವಿ‌ ಮಣ್ಣಿನ ‌ಮೂರ್ತಿಯ ವಿಸರ್ಜನೆ ನಡೆಯಲಿರುವುದು.

ಸಭೆಯಲ್ಲಿ ಪ್ರಧಾನ ಸಂಚಾಲಕರಾದ ವಿಜಯ ಕುಮಾರ್ ಜೈನ್, ಸಂಚಾಲಕರಾದ ರಾಜೂ ಸಾಲ್ಯಾನ್, ವೀರೇಂದ್ರ ಕುಮಾರ್ ರಾಜಪಾದೆ, ರವಿ ಪೂಜಾರಿ ಹಾರಡ್ಡೆ, ನಿತ್ಯಾನಂದ ಯೋಗ ಕ್ಷೇಮ ನಾವರ, ಸದಾನಂದ ಬಿ.ಕುದ್ಯಾಡಿ ಮುಂತಾದವರು ಉಪಸ್ಥಿತರಿದ್ದರು.

Related posts

ಕೋರಂ ಕೊರತೆ; ಉಜಿರೆ ಗ್ರಾಮಸಭೆ ಮುಂದೂಡಿಕೆ

Suddi Udaya

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya

ಮಚ್ಚಿನ, ಕಳಿಯ ಗ್ರಾಮದ ವಿವಿದೆಡೆ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹoತದಲ್ಲಿ

Suddi Udaya

ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ದೀಪೋತ್ಸವ

Suddi Udaya

ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ

Suddi Udaya
error: Content is protected !!