22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಿಡ್ಲೆ: ಬೂಡುಜಾಲು ನಿವಾಸಿ ವಿಶ್ವನಾಥ ಶೆಟ್ಟಿ ನಿಧನ

ನಿಡ್ಲೆ: ಇಲ್ಲಿಯ ಬೂಡುಜಾಲು ನಿವಾಸಿ ವಿಶ್ವನಾಥ ಶೆಟ್ಟಿ (45ವ) ರವರು ಹೃದಯಾಘಾತದಿಂದ ಇಂದು (ಅ.1ರಂದು) ನಿಧನರಾದರು.

ಧರ್ಮಸ್ಥಳ ವಿಜಯ ಕ್ಯಾಂಟಿನ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇವರು ರಜೆಯ ನಿಮಿತ್ತ ಮನೆಗೆ ತೆರಳಿದ್ದರು.
ಮೃತರು ತಂದೆ ರಾಮಯ್ಯ ಶೆಟ್ಟಿ, ತಾಯಿ, ಪತ್ನಿ, ಓರ್ವ ಪುತ್ರ, ಓರ್ವೆ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಬಂದಾರು: ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮ

Suddi Udaya

ಕೊಕ್ಕಡ: ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಅನಿಲ್ ಎ.ಜೆ, ಉಪಾಧ್ಯಕ್ಷರಾಗಿ ಜಾರ್ಜ್ ಎಮ್.ವಿ. ಆಯ್ಕೆ

Suddi Udaya

ಕುಕ್ಕೇಡಿ ಗ್ರಾಮ‌ ಪಂಚಾಯತ್ ಗೆ ಸ್ವಚ್ಚ ಸರ್ವೇಕ್ಷಣ ಗ್ರಾಮೀಣ ಪ್ರಶಸ್ತಿ

Suddi Udaya

ಶ್ರೀರಾಮ ಕ್ರೆಡಿಟ್ ಕೋ ಆಪರೇಟ್ ಸೊಸೈಟಿನಲ್ಲಿ ಗ್ರಾಹಕರ ಹಣ ವಂಚನೆ ಪ್ರಕರಣ: ತನಿಖೆಗಾಗಿ ಬ್ಯಾಂಕಿಗೆ ಎಂಟ್ರಿಯಾದ ಸಿಐಡಿ ತಂಡ

Suddi Udaya

ಪಣಕಜೆ ವಿಜಯ ಸಾಲ್ಯಾನರವರ ಮನೆಗೆ ಬಿದ್ದ ಮರ

Suddi Udaya
error: Content is protected !!