25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಿಡ್ಲೆ: ಬೂಡುಜಾಲು ನಿವಾಸಿ ವಿಶ್ವನಾಥ ಶೆಟ್ಟಿ ನಿಧನ

ನಿಡ್ಲೆ: ಇಲ್ಲಿಯ ಬೂಡುಜಾಲು ನಿವಾಸಿ ವಿಶ್ವನಾಥ ಶೆಟ್ಟಿ (45ವ) ರವರು ಹೃದಯಾಘಾತದಿಂದ ಇಂದು (ಅ.1ರಂದು) ನಿಧನರಾದರು.

ಧರ್ಮಸ್ಥಳ ವಿಜಯ ಕ್ಯಾಂಟಿನ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇವರು ರಜೆಯ ನಿಮಿತ್ತ ಮನೆಗೆ ತೆರಳಿದ್ದರು.
ಮೃತರು ತಂದೆ ರಾಮಯ್ಯ ಶೆಟ್ಟಿ, ತಾಯಿ, ಪತ್ನಿ, ಓರ್ವ ಪುತ್ರ, ಓರ್ವೆ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ: ಹೇರಾಜೆ ಶೇಖರ ಬಂಗೇರ ಮೃತ್ಯು: ಸ್ಕೂಟಿ ಸವಾರೆ ಅನೂಷಾ ಗಂಭೀರ ಗಾಯ

Suddi Udaya

ಗುರುವಾಯನಕೆರೆ: ಉಚಿತ ನೇತ್ರಾ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya

ವೇಣೂರು ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ ನಿಧನ

Suddi Udaya

ನಡ ಗ್ರಾಮದ ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರದ ದಿಮ್ಮಿಗಳ ತೆರವು

Suddi Udaya

ಬೆಳ್ತಂಗಡಿ 47ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಉದ್ಘಾಟನೆ

Suddi Udaya

ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸ ಸೂಕ್ತ ಕಾನೂನು ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

Suddi Udaya
error: Content is protected !!