37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪದವಿಪೂರ್ವ ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

ಉಜಿರೆಯ ಎಸ್‌ಡಿಎಂ ಪಿಯು ಕಾಲೇಜಿನ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳು ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜು ಆಯೋಜಿಸಿದ್ದ ಪ್ರತಿಷ್ಠಿತ ಪಿನಾಕಲ್ ಉತ್ಸವದ ಅಂತರ್ ಕಾಲೇಜು ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಸಮಗ್ರ ದ್ವಿತೀಯ ಬಹುಮಾನವನ್ನು ಪಡೆದರು.

ಕಾರ್ಯಕ್ರಮ ನಿರ್ವಹಣೆಯ ಸ್ಪರ್ಧೆಯಲ್ಲಿ ಅನಂತಕೃಷ್ಣ ಮತ್ತು ಅಕ್ಷಯ್ ಅವರು ಪ್ರಥಮ , ಅನಾರ್ಕಲಿ ನೃತ್ಯ ಸ್ಪರ್ಧೆಯಲ್ಲಿ
ಪ್ರಿಯದರ್ಶಿನಿ ಮತ್ತು ತಂಡ ಪ್ರಥಮ , ಜಾಹೀರಾತು ಸ್ಪರ್ಧೆಯಲ್ಲಿ ವಿಬಿನ್ ಮತ್ತು ತಂಡ ಪ್ರಥಮ ಮತ್ತು ಪಾರ್ಥ್ ಮತ್ತು ತಂಡಕ್ಕೆ ದ್ವಿತೀಯ , ಮಾನವ ಸಂಪನ್ಮೂಲ ನಿರ್ವಹಣೆ ಸ್ಪರ್ಧೆಯಲ್ಲಿ ರೋಹಿತ್ ಮತ್ತು ತಂಡವು ಎರಡನೇ ಬಹುಮಾನವನ್ನು ಪಡೆಯಿತು.

ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಬೇಬಿ ಎನ್ ಹಾಗೂ ಉಪನ್ಯಾಸಕಿಯರಾದ ಸವಿತಾ, ಪ್ರಭಾವತಿ, ಶೋಭಾ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.
ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

Related posts

ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮಾ.5: ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಗ್ಯಾರಂಟಿ ಸಮಾವೇಶ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ ಏಳನೆಯ ಸ್ಥಳದಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya

ಧರ್ಮಸ್ಥಳ ಗ್ರಾ. ಪಂ. ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಎರಡು ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್ ಕೊಡುಗೆ

Suddi Udaya
error: Content is protected !!