30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಲ್ಯ ಶಾಲಾ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಆಯ್ಕೆ

ಅಳದಂಗಡಿ: ಸ.ಹಿ.ಪ್ರಾಥಮಿಕ ಶಾಲೆ ಪಿಲ್ಯ 100 ವರ್ಷಗಳ ಹಾದಿಯಲ್ಲಿದ್ದು ಈ ಸಂದರ್ಭದಲ್ಲಿ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ಆಯ್ಕೆಯಾಗಿದ್ದಾರೆ.


ಉಳಿದಂತೆ ಉಪಾಧ್ಯಕ್ಷರಾಗಿ ಲಿಯೋ ಪಿರೇರಾ ಪಿಲ್ಯ, ಕಾರ್ಯದರ್ಶಿಯಾಗಿ ಡಾ.ಬಸ್ತಿಯಂ ಪಾಯ್ಸ್ ಕುದ್ಯಾಡಿ, ಜತೆ ಕಾರ್ಯದರ್ಶಿಯಾಗಿ ಹರಿಣಾಕ್ಷಿ ಪಾಡಿಪಿಲ್ಯ, ಕೋಶಾಧಿಕಾರಿಯಾಗಿ ಸತೀಶ್ ಪೂಜಾರಿ ನಮನ ಅಳದಂಗಡಿ, ಆಯ್ಕೆಯಾಗಿದ್ದಾರೆ.


ನೂತನ ಪದಾಧಿಕಾರಿಗಳ ಅಧಿಕಾರಾವಧಿಯಲ್ಲಿ ಶಾಲಾ ಅಭಿವೃದ್ಧಿ ಚಟುವಟಿಕೆ ಪ್ರಗತಿ ಕಾಣಲಿ ಎಂಬುದಾಗಿ ಎಲ್ಲರ ಮನದಾಸೆ. ದೇವರು ಸೇವೆ ಮಾಡುವ ಮನಸ್ಸು ನೀಡಲಿ ಎಂಬುದಾಗಿ ಶಾಲಾಭಿವೃದ್ಧಿ ಸಮಿತಿಯ ಮನವಿಯಾಗಿದೆ.


ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ರೀಟಾ ಹಾಗೂ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶೈಲೇಶ್ ಪಾಡಿ ಪಿಲ್ಯ, ಶಿಕ್ಷಕರು ಉಪಸ್ಥಿತರಿದ್ದರು.

Related posts

ಅಳದಂಗಡಿ: ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ರಿಗೆ ಅಧಿಕಾರ ಹಸ್ತಾಂತರ

Suddi Udaya

ಬೆಳ್ತಂಗಡಿ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾಗಿ ಹರಿದಾಸ್ ಡೋಗ್ರಾರವರು ಮಂಗಳೂರು ವಿಭಾಗದಿಂದ ಆಯ್ಕೆ

Suddi Udaya

ಸರಕಾರವು ಇಲಾಖೆಯನ್ನು ರಾಜಕೀಯಕರಣಗೊಳಿಸುತ್ತಿದೆ: ರಾಜ್ಯದ ಭವಿಷ್ಯವನ್ನು ನಿರ್ಣಯಿಸುವ ಶಿಕ್ಷಣ ಕ್ಷೇತ್ರದಲ್ಲಿ, ಯಾರ ಅಭಿಪ್ರಾಯವನ್ನೂ ಪಡೆಯದೆ ಬದಲಾವಣೆ ಮಾಡುತ್ತಿರುವುದು ಆಘಾತಕಾರಿ: ವಿಧಾನಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಆಕ್ಷೇಪ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ ಚಪ್ಪರ ಮುಹೂರ್ತ

Suddi Udaya

ಧರ್ಮಸ್ಥಳ :ನಡುಗುಡ್ಡೆ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಪ್ರಯುಕ್ತ 10ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಜೀವನದ ಧನಾತ್ಮಕ ತಿರುವಿಗೆ ಎನ್ನೆಸ್ಸೆಸ್ ಪೂರಕ – ಡಾ. ಟಿ. ಕೃಷ್ಣಮೂರ್ತಿ

Suddi Udaya
error: Content is protected !!