24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿವೇತನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ :ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಇದರ ವತಿಯಿಂದ ವಿದ್ಯಾರ್ಥಿ ವೇತನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಹಿರಿಯರಾದ ಜಯಂತ್ ಶೆಟ್ಟಿ ಕುಂಟಿನಿ ಹಾಗೂ ವಿದ್ಯಾನಿಧಿ ಸಂಚಲಕರಾದ ಅಜಿತ್ ಜಿ ಶೆಟ್ಟಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಜಯಂತ್ ಶೆಟ್ಟಿ ಉಪಾಧ್ಯಕ್ಷರಾದ ನವೀನ್ ಸಾಮಾನಿ, ಉಮೇಶ್ ಶೆಟ್ಟಿ, ಕಾರ್ಯದರ್ಶಿ ಸುರೇಶ್ ಶೆಟ್ಟಿ. ಕೋಶಾಧಿಕಾರಿ ವಸಂತ್ ಶೆಟ್ಟಿ ಶ್ರದ್ದಾ, ಜೊತೆ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷರಾದ ಜಯರಾಮ್ ಶೆಟ್ಟಿ ಮುಂಡಾಡಿ ಗುತ್ತು, ವಿದ್ಯಾನಿಧಿ ಸಹ ಸಂಚಾಲಕರು ರಾಧಾಕೃಷ್ಣ ಶೆಟ್ಟಿ ಅಂಬೆಟ್ಟು ಹಿರಿಯರಾದ ಜಯರಾಮ್ ಶೆಟ್ಟಿ ಪಡಂಗಡಿ..ವಿವಿಧ ವಿಭಾಗದ ಸಂಚಾಲಕರು ಕಾರ್ಯಕಾರಿ ಸಮಿತಿ ಸದಸ್ಯರು ಯುವ ವಿಭಾಗ ಮತ್ತು ಮಹಿಳಾ ವಿಭಾಗದ ಪದಾಧಿಕಾರಿಗಳು, ಖಾಯಂ ಆಹ್ವಾನಿತರು ಉಪಸ್ಥಿತರಿದ್ದರು

ಪ್ರೋತ್ಸಾಹ ಧನವಿತರಣೆ ಪ್ರತಿಭಾ ಪುರಸ್ಕಾರ. ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ .

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಯ೯ಕತ೯ರ ಸಭೆ

Suddi Udaya

ಉಜಿರೆ: ಕೋಡಿಬೈಲು ನಿವಾಸಿ ಪ್ರಭಾಕರ ಪಡುವೆಟ್ನಾಯ ನಿಧನ 

Suddi Udaya

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ಉಜಿರೆ ಹಳೆ ಪೇಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿತ

Suddi Udaya

ಗುರುವಾಯನಕೆರೆ: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ಚಾಲ್ತಿಯಲ್ಲಿ ಇಲ್ಲದ ಸಂಸ್ಥೆಯ ಹೆಸರಿನಲ್ಲಿ ದೇಣಿಗೆ ಸಂಗ್ರಹ: ಇಬ್ಬರು ಯುವಕರ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

Suddi Udaya
error: Content is protected !!