ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿವೇತನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

Updated on:

ಬೆಳ್ತಂಗಡಿ :ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಇದರ ವತಿಯಿಂದ ವಿದ್ಯಾರ್ಥಿ ವೇತನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಹಿರಿಯರಾದ ಶೆಟ್ಟಿ ಕುಂಟಿನಿ ಹಾಗೂ ವಿದ್ಯಾನಿಧಿ ಸಂಚಲಕರಾದ ಅಜಿತ್ ಜಿ ಶೆಟ್ಟಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಜಯಂತ್ ಶೆಟ್ಟಿ ಉಪ ಧ್ಯಕ್ಷರಾದ ನವೀನ್ ಸಾಮಾನಿ, ಉಮೇಶ್ ಶೆಟ್ಟಿ, ಕಾರ್ಯದರ್ಶಿ ಸುರೇಶ್ ಶೆಟ್ಟಿ. ಕೋಶಾಧಿಕಾರಿ ವಸಂತ್ ಶೆಟ್ಟಿ ಶ್ರದ್ದಾ, ಜೊತೆ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷರಾದ ಜಯರಾಮ್ ಶೆಟ್ಟಿ ಮುಂಡಾಡಿ ಗುತ್ತು, ವಿದ್ಯಾನಿಧಿ ಸಹ ಸಂಚಾಲಕರು ರಾಧಾಕೃಷ್ಣ ಶೆಟ್ಟಿ ಅಂಬೆಟ್ಟು ಹಿರಿಯರಾದ ಜಯರಾಮ್ ಶೆಟ್ಟಿ ಪಡಂಗಡಿ..ವಿವಿಧ ವಿಭಾಗದ ಸಂಚಾಲಕರು ಕಾರ್ಯಕಾರಿ ಸಮಿತಿ ಸದಸ್ಯರು ಯುವ ವಿಭಾಗ ಮತ್ತು ಮಹಿಳಾ ವಿಭಾಗದ ಪದಾಧಿಕಾರಿಗಳು, ಖಾಯಂ ಆಹ್ವಾನಿತರು ಉಪಸ್ಥಿತರಿದ್ದರು

ಪ್ರೋತ್ಸಾಹ ಧನವಿತರಣೆ ಪ್ರತಿಭಾ ಪುರಸ್ಕಾರ. ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ .

Leave a Comment

error: Content is protected !!