ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವೇಣೂರು: ಮೂಡುಕೋಡಿ ನಿವಾಸಿ ಪಿ. ಎಸ್. ಅಬ್ದುಲ್ ರಹಿಮಾನ್ ನಿಧನ by Suddi UdayaOctober 1, 2024October 1, 2024 Share0 ವೇಣೂರು: ಇಲ್ಲಿಯ ಮೂಡುಕೋಡಿ ಉಮ್ಮೆಟ್ಟು ನಿವಾಸಿ ಪಿ. ಎಸ್. ಅಬ್ದುಲ್ ರಹಿಮಾನ್ ( 70 ) ರವರು ಅನಾರೋಗ್ಯದಿಂದ ಅ. 1 ರಂದು ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿರುತ್ತಾರೆ. Share this:PostPrintEmailTweetWhatsApp