23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

ವೇಣೂರು ವಲಯ ಸಮಿತಿ ಒಳಗೊಳ್ಳುವ ಗ್ರಾಮಗಳಾದ ವೇಣೂರು, ಮೂಡುಕೋಡಿ, ಕರಿಮಣೇಲು, ಬಜಿರೆ, ಹೊಸಂಗಡಿ, ಬಡೇಕೋಡಿ, ಕುಕ್ಕೇಡಿ, ಆರಂಬೊಡಿ, ಗುಂಡೂರಿ, ವಲಯದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಸಮಿತಿಯ ವಲಯಧ್ಯಕ್ಷರಾಗಿ ದೇಜಪ್ಪ ಶೆಟ್ಟಿ ಕರಿಮಣೇಲು, ಉಪಾಧ್ಯಕ್ಷರಾಗಿ ವಿಶಾಲ್ ಕೀರ್ತಿ ರೈ ಗಣೇಶ್ ಫಾರ್ಮ್ ಹೊಸಂಗಡಿ, ಕಾರ್ಯದರ್ಶಿಯಾಗಿ ಸಂದೀಪ್ ಶೆಟ್ಟಿ ಕುಂಡಾಜೆ ಆರಂಬೋಡಿ, ಕೋಶಾಧಿಕಾರಿಯಾಗಿ ರತ್ನಾಕರ ಶೆಟ್ಟಿ ಆರಂಬೊಡಿ, ಸಲಹೆಗರಾರಾಗಿ ಸೀತಾರಾಮ ರೈ ಪೆರಿಂಜೆ , ಸಂದೀಪ್ ರೈ ಆರಂಬೊಡಿ, ಸದಸ್ಯರಾಗಿ ಸುಧಾಕರ ಶೆಟ್ಟಿ ಹೊಸಂಗಡಿ, ರವಿಚಂದ್ರ ಶೆಟ್ಟಿ ಬಡೆಕೋಡಿ, ಶಿವರಾಮ ಶೆಟ್ಟಿ ಕುಕ್ಕೇಡಿ, ಅರವಿಂದ ಶೆಟ್ಟಿ, ಕರಿಮಣೇಲು ಚರಣಕುಮಾರ್ ಶೆಟ್ಟಿ ಕರಿಮಣೇಲು ಆಯ್ಕೆಯಾದರು.

Related posts

ಅಗ್ನಿಪಥ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ ಲಾಯಿಲದ ಬಿ. ಅನಂತ್ ಪೈ ಆಯ್ಕೆ

Suddi Udaya

ಮುಂಡಾಜೆ ಕಾಲೇಜು: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಮಾತೃ ವೇದಿಕೆ ಉದನೆ ವಲಯ ಸಾಂಸ್ಕೃತಿಕ ಮತ್ತು ಕ್ರೀಡಾ ಕೂಟ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ಗೆ ಸಮಗ್ರ ಪ್ರಶಸ್ತಿ

Suddi Udaya

ಮಾಲಾಡಿ: ರಕ್ತದಾನ ಶಿಬಿರದ ಮೂಲಕ ಮಹಾತ್ಮ ಗಾಂಧಿಯವರ ಜನ್ಮದಿನ ಆಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!