July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

ವೇಣೂರು ವಲಯ ಸಮಿತಿ ಒಳಗೊಳ್ಳುವ ಗ್ರಾಮಗಳಾದ ವೇಣೂರು, ಮೂಡುಕೋಡಿ, ಕರಿಮಣೇಲು, ಬಜಿರೆ, ಹೊಸಂಗಡಿ, ಬಡೇಕೋಡಿ, ಕುಕ್ಕೇಡಿ, ಆರಂಬೊಡಿ, ಗುಂಡೂರಿ, ವಲಯದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಸಮಿತಿಯ ವಲಯಧ್ಯಕ್ಷರಾಗಿ ದೇಜಪ್ಪ ಶೆಟ್ಟಿ ಕರಿಮಣೇಲು, ಉಪಾಧ್ಯಕ್ಷರಾಗಿ ವಿಶಾಲ್ ಕೀರ್ತಿ ರೈ ಗಣೇಶ್ ಫಾರ್ಮ್ ಹೊಸಂಗಡಿ, ಕಾರ್ಯದರ್ಶಿಯಾಗಿ ಸಂದೀಪ್ ಶೆಟ್ಟಿ ಕುಂಡಾಜೆ ಆರಂಬೋಡಿ, ಕೋಶಾಧಿಕಾರಿಯಾಗಿ ರತ್ನಾಕರ ಶೆಟ್ಟಿ ಆರಂಬೊಡಿ, ಸಲಹೆಗರಾರಾಗಿ ಸೀತಾರಾಮ ರೈ ಪೆರಿಂಜೆ , ಸಂದೀಪ್ ರೈ ಆರಂಬೊಡಿ, ಸದಸ್ಯರಾಗಿ ಸುಧಾಕರ ಶೆಟ್ಟಿ ಹೊಸಂಗಡಿ, ರವಿಚಂದ್ರ ಶೆಟ್ಟಿ ಬಡೆಕೋಡಿ, ಶಿವರಾಮ ಶೆಟ್ಟಿ ಕುಕ್ಕೇಡಿ, ಅರವಿಂದ ಶೆಟ್ಟಿ, ಕರಿಮಣೇಲು ಚರಣಕುಮಾರ್ ಶೆಟ್ಟಿ ಕರಿಮಣೇಲು ಆಯ್ಕೆಯಾದರು.

Related posts

ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ರವರ ಧಾರ್ಮಿಕ ಸೇವೆಗೆ “ಧರ್ಮ ಸಾರಥಿ” ಬಿರುದು

Suddi Udaya

ಬೆಳಾಲು ಶ್ರೀ ಕೃಷ್ಣ ಕ್ಲಿನಿಕ್ ಗೆ ಉಚಿತ ಇಸಿಜಿ ಮೆಷಿನ್ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ವೇಣೂರು: ಖಾಸಗಿ ಬಸ್ ಹಾಗೂ ಜೀಪ್ ನಡುವೆ ಅಪಘಾತ : ಓವ೯ರಿಗೆ ಗಂಭೀರ ಗಾಯ

Suddi Udaya

ಬಡಗಕಾರಂದೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಕಾರಿಂಜ ಮಧ್ವ ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೆಳ್ತಂಗಡಿಯ ಯುವಕ ಸ್ಥಳದಲ್ಲೆ ಸಾವು

Suddi Udaya
error: Content is protected !!