September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

ವೇಣೂರು ವಲಯ ಸಮಿತಿ ಒಳಗೊಳ್ಳುವ ಗ್ರಾಮಗಳಾದ ವೇಣೂರು, ಮೂಡುಕೋಡಿ, ಕರಿಮಣೇಲು, ಬಜಿರೆ, ಹೊಸಂಗಡಿ, ಬಡೇಕೋಡಿ, ಕುಕ್ಕೇಡಿ, ಆರಂಬೊಡಿ, ಗುಂಡೂರಿ, ವಲಯದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಸಮಿತಿಯ ವಲಯಧ್ಯಕ್ಷರಾಗಿ ದೇಜಪ್ಪ ಶೆಟ್ಟಿ ಕರಿಮಣೇಲು, ಉಪಾಧ್ಯಕ್ಷರಾಗಿ ವಿಶಾಲ್ ಕೀರ್ತಿ ರೈ ಗಣೇಶ್ ಫಾರ್ಮ್ ಹೊಸಂಗಡಿ, ಕಾರ್ಯದರ್ಶಿಯಾಗಿ ಸಂದೀಪ್ ಶೆಟ್ಟಿ ಕುಂಡಾಜೆ ಆರಂಬೋಡಿ, ಕೋಶಾಧಿಕಾರಿಯಾಗಿ ರತ್ನಾಕರ ಶೆಟ್ಟಿ ಆರಂಬೊಡಿ, ಸಲಹೆಗರಾರಾಗಿ ಸೀತಾರಾಮ ರೈ ಪೆರಿಂಜೆ , ಸಂದೀಪ್ ರೈ ಆರಂಬೊಡಿ, ಸದಸ್ಯರಾಗಿ ಸುಧಾಕರ ಶೆಟ್ಟಿ ಹೊಸಂಗಡಿ, ರವಿಚಂದ್ರ ಶೆಟ್ಟಿ ಬಡೆಕೋಡಿ, ಶಿವರಾಮ ಶೆಟ್ಟಿ ಕುಕ್ಕೇಡಿ, ಅರವಿಂದ ಶೆಟ್ಟಿ, ಕರಿಮಣೇಲು ಚರಣಕುಮಾರ್ ಶೆಟ್ಟಿ ಕರಿಮಣೇಲು ಆಯ್ಕೆಯಾದರು.

Related posts

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

Suddi Udaya

ಚಾರ್ಮಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ವೇಣೂರು ಟೈಲರ್ ಅಸೋಸಿಯೇಷನ್ ನ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರ ಸಹಕಾರದೊಂದಿಗೆ ಧನಸಹಾಯ ಹಸ್ತಾಂತರ

Suddi Udaya

ಫ್ಯಾಷನ್ ಡಿಸೈನ್ ನಲ್ಲಿ ಮಂಗಳೂರು ವಿ.ವಿ. ಗೆ 3ನೇ ರ‍್ಯಾಂಕ್ ಪಡೆದ ಉಜಿರೆಯ ಹವನ ಪಿ. ಪೂಜಾರಿ

Suddi Udaya

ಕಲ್ಮಂಜ : ನಿವೃತ್ತ ಆರೋಗ್ಯ ಇಲಾಖೆಯ ಅಧಿಕಾರಿ ಜಗನ್ನಾಥ್ ಪೂಜಾರಿ ನಿಧನ

Suddi Udaya

“ಬಂಟರ ಕ್ರೀಡಾಕೂಟ-2026” ಕ್ರಿಕೆಟ್ ಹಾಗೂ ತ್ರೋಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya
error: Content is protected !!