25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕಲ್ಲಿಮಾರು ನಿವಾಸಿ ಹರಿಶ್ಚಂದ್ರರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ

ಬೆಳ್ತಂಗಡಿ: ಆರ್ಥಿಕ ಸಂಕಷ್ಟದಲ್ಲಿದ್ದು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಗ್ರಾಮದ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ಇವರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ರೂ.20ಸಾವಿರದ ಚೆಕ್ಕನ್ನು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಮಂಗಳೂರು ಇವರ ಮೂಲಕ ಫಲಾನುಭವಿಯ ಮನೆಯವರಿಗೆ ಹಸ್ತಾಂತರ ಮಾಡಲಾಯಿತು.


ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಗೌರವಾಧ್ಯಕ್ಷ ಪದ್ಮ ಗೌಡ ಬೆಳಾಲು, ಕಾರ್ಯದರ್ಶಿ ಗಣೇಶ್ ಗೌಡ, ಕೋಶಾಧಿಕಾರಿ ಯುವರಾಜ ಅನಾರು, ಉಪಾಧ್ಯಕ್ಷರುಗಳಾದ ನಾರಾಯಣ ಗೌಡ ದೇವಸ್ಯ ಮತ್ತು ಧರ್ಣಪ್ಪ ಗೌಡ ಬಾನಡ್ಕ, ಜತೆ ಕಾರ್ಯದರ್ಶಿ ಶ್ರೀನಾಥ ನಡ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ದೇವಸ, ಸವಣಾಲು, ತಾಲೂಕು ಸಂಘದ ನಿರ್ದೇಶಕರುಗಳು, ಜಿಲ್ಲಾ ಮಾತೃ ಸಂಘದ ಸದಸ್ಯರಾದ ಗಣೇಶ್ ಗೌಡ ಕಲಾಯಿ, ಯುವ ವೇದಿಕೆ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ, ಕಾರ್ಯದರ್ಶಿ ಸುರೇಶ್ ಕೌಡಂಗೆ, ಸ್ಪಂದನಾ ಸೇವಾ ಸಂಘದ ಸಂಚಾಲಕರಾದ ಮೋಹನ ಗೌಡ ಕೊಯ್ಯೂರು, ಯುವ ವೇದಿಕೆಯ ಪದಾಧಿಕಾರಿಗಳು, ಸದಸ್ಯರು, ಮಹಿಳಾ ವೇದಿಕೆಯ ಪದಾಧಿಕಾರಿಗಳು, ಸ್ಪಂದನಾ ಸೇವಾ ಸಂಘದ ಸದಸ್ಯರುಗಳು ಹಾಗೂ ಗ್ರಾಮ ಸಮಿತಿಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಪವರ್ ಮ್ಯಾನ್ ದಿ| ಸುಧಾಕರರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ, ಮನೆಯವರಿಗೆ ಸಾಂತ್ವನ

Suddi Udaya

ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಸುರೇಶ್ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವಲ್ಲಿ ಮಾನವೀಯತೆ ಮೆರೆದ ಬಂದಾರು ಗ್ರಾ.ಪಂ.ಸದಸ್ಯರು, ಸ್ಥಳೀಯರು ಹಾಗೂ ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ವೈದ್ಯರ ತಂಡ

Suddi Udaya

ಎಸ್.ಡಿ.ಎಂ ಕಾಲೇಜು : ದೆಹಲಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗಿಯಾದ ಕೆಡೆಟ್ ಗಳಿಗೆ ಅಭಿನಂದನಾ ಸಮಾರಂಭ

Suddi Udaya

ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ಗುರುವಾರ, ಶುಭ ಶುಕ್ರವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಮದ್ದಡ್ಕ ತಾಯಿ ರಕ್ತೇಶ್ವರಿ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ರೂ.1 ಲಕ್ಷ ದೇಣಿಗೆ

Suddi Udaya

ಅಭಿವೃದ್ಧಿ ಕಾಮಗಾರಿಗಳಿಗೆ ದ.ಕ. ಜಿಲ್ಲೆಯ 15 ಬ್ಲಾಕ್‌ಗಳ ಮರಳು ದಾಸ್ತಾನನ್ನು ಆ್ಯಪ್ ಮೂಲಕ ಪೂರೈಸಲು ಅವಕಾಶ: ಜಿಲ್ಲಾ ಮರಳು ಉಸ್ತುವಾರಿ ಸಮಿತಿ

Suddi Udaya
error: Content is protected !!