September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡರ ಮನೆಗೆ ಕಣಿಯೂರು ಗ್ರಾ.ಪಂ. ನಿಂದ ಭೇಟಿ, ಪರಿಶೀಲನೆ

ಉರುವಾಲು ಗ್ರಾಮದ ಸೇಸಪ್ಪ ಗೌಡರ ಮನೆಗೆ ಸಿಡಿಲು ಬಡಿದು ಹಾನಿಯಾದ ಪ್ರದೇಶಕ್ಕೆ ಕಣಿಯೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗೀತಾ ಆರ್ ಸಾಲ್ಯಾನ್ ಹಾಗೂ ಗ್ರಾಮ ಪಂಚಾಯತ್ ಸದಸ್ಯ ಕೃಷ್ಣ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸಿಬ್ಬಂದಿ ಪ್ರದೀಪ್ ನಾಯ್ಕ ಹಾಗೂ ಸೇಸಪ್ಪ ಗೌಡ ಕುಟುಂಬಸ್ಥರು ಉಪಸ್ಥಿತರಿದ್ದರು

Related posts

ಸರ್ಕಾರಿ ಪ್ರೌಢಶಾಲೆ ವೇಣೂರುನಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ: ಪುಷ್ಪಾರ್ಚನೆ ಹಾಗೂ ಮೆರವಣಿಗೆ ಮೂಲಕ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya

ಉದ್ಯಮಿ ರಾಜೇಶ್ ಪೈ ಅವರಿಗೆ “ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ” ಪ್ರದಾನ

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ಶ್ರೀವನದುರ್ಗಾದೇವಿ ದೇವಸ್ಥಾನದ ಗರ್ಭಗುಡಿಗೆ ನಿಧಿ ಕುಂಭ ಸಮರ್ಪಣೆ ಹಾಗೂ ಷಡಾಧಾರ ಮುಹೂರ್ತ

Suddi Udaya

ಮುಂಡಾಜೆ: ಮಲ್ಲಡ್ಕ ಸ.ಕಿ.ಪ್ರಾ. ಶಾಲೆಯಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

Suddi Udaya

ಬೆಳ್ತಂಗಡಿ: ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದಿಂದ ಜಾಗತಿಕ ಔಷಧಿ ತಜ್ಞರ ಹಾಗೂ ವಾರ್ಷಿಕ ದಿನಾಚರಣೆ

Suddi Udaya
error: Content is protected !!