25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡರ ಮನೆಗೆ ಕಣಿಯೂರು ಗ್ರಾ.ಪಂ. ನಿಂದ ಭೇಟಿ, ಪರಿಶೀಲನೆ

ಉರುವಾಲು ಗ್ರಾಮದ ಸೇಸಪ್ಪ ಗೌಡರ ಮನೆಗೆ ಸಿಡಿಲು ಬಡಿದು ಹಾನಿಯಾದ ಪ್ರದೇಶಕ್ಕೆ ಕಣಿಯೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗೀತಾ ಆರ್ ಸಾಲ್ಯಾನ್ ಹಾಗೂ ಗ್ರಾಮ ಪಂಚಾಯತ್ ಸದಸ್ಯ ಕೃಷ್ಣ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸಿಬ್ಬಂದಿ ಪ್ರದೀಪ್ ನಾಯ್ಕ ಹಾಗೂ ಸೇಸಪ್ಪ ಗೌಡ ಕುಟುಂಬಸ್ಥರು ಉಪಸ್ಥಿತರಿದ್ದರು

Related posts

ಮುಂಡಾಜೆ ಪ್ರೌಢ ಶಾಲೆಗೆ ಸೈಕಲ್‌ನಲ್ಲಿ ಬರುತ್ತಿದ್ದ ವಿದ್ಯಾರ್ಥಿಗೆ ಕಾಡುದಾರಿಯಲ್ಲಿ ಎದುರಾದ ಚಿರತೆ : ಭೀತಿಗೊಂಡು ಮನೆಗೆ ಹಿಂದಿರುಗಿ ಅಪಾಯದಿಂದ ಪಾರಾದ ಬಾಲಕ ಜ್ಞಾನೇಶ್

Suddi Udaya

ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಪ್ರಥಮ ಸ್ಥಾನ

Suddi Udaya

ಎ.12: ಬೆಳ್ತಂಗಡಿ ಟೀಮ್ ನವಭಾರತ್ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಹಾಗೂ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಬಹುಮುಖ ಪ್ರತಿಭೆ ವಿದುಷಿ ಸಹನಾ ಎಂ. ಶೆಟ್ಟಿ ಭರತನಾಟ್ಯ ರಂಗಪ್ರವೇಶ

Suddi Udaya
error: Content is protected !!