July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆನರಾ ಬ್ಯಾಂಕ್ ವತಿಯಿಂದ ನಿಡ್ಲೆ ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಗೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧೀಜಿಯವರ ಚಿತ್ರವನ್ನು ಬಿಡಿಸುವ ಸ್ಪರ್ಧೆ

ನಿಡ್ಲೆ : ಕೆನರಾ ಬ್ಯಾಂಕ್ ನಿಡ್ಲೆ ಇವರ ವತಿಯಿಂದ ಸರ್ಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿಯ ಶಾಲಾ ಮಕ್ಕಳಿಗೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧೀಜಿಯವರ ಚಿತ್ರವನ್ನು ಬಿಡಿಸುವ ಸ್ಪರ್ಧೆಯು ಅ.1 ರಂದು ನಡೆಯಿತು.

ಈ ಸಂದರ್ಭದಲ್ಲಿ ಶಾಲಾ ಪರಿಸರದಲ್ಲಿ ಬ್ಯಾಂಕ್ ನ ವತಿಯಿಂದ ಗಿಡಗಳನ್ನು ನೆಡಲಾಯಿತು. ಪ್ರಥಮ ಬಹುಮಾನವನ್ನು ಸ್ವಾತಿ ಹತ್ತನೇ ತರಗತಿ ದ್ವಿತೀಯ ಬಹುಮಾನವನ್ನು ನಿಶಾಂತ್ 10ನೇ ತರಗತಿ ತೃತೀಯ ಬಹುಮಾನವನ್ನು ಮೋಕ್ಷಿತ್ ಒಂಬತ್ತನೇ ತರಗತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಬ್ಯಾಂಕಿನ ಮ್ಯಾನೇಜರ್ ಶ್ರೀನಾಥ್, ಸಿಬ್ಬಂದಿಗಳಾದ ಭಾಗ್ಯರಾವ್ ಸುಧೀರ್ ,ಚಂದ್ರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕರು ಸ್ವಾಗತಿಸಿ, ಶೋಲಿ ವಂದಿಸಿದರು. ಶರತ್ ಕುಮಾರ್ ನಿರ್ವಹಿಸಿದರು. ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಹಕರಿಸಿದರು.

Related posts

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

Suddi Udaya

ಅನಂತ ಚತುರ್ದಶಿ ವ್ರತಾಚರಣೆಯ ಮಹತ್ವ

Suddi Udaya

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

Suddi Udaya

ಫ್ಯಾಬ್ರಿಕ್ ಪೈಂಟ್ ಡಿಸೈನ್ ಉಚಿತ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ಗಾಯಕಿ ನಂದಶ್ರೀ ಸಂಗೀತ ಪರೀಕ್ಷೆಯಲ್ಲಿ ಅದ್ಭುತ ಸಾಧನೆ

Suddi Udaya
error: Content is protected !!