September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆನರಾ ಬ್ಯಾಂಕ್ ವತಿಯಿಂದ ನಿಡ್ಲೆ ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಗೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧೀಜಿಯವರ ಚಿತ್ರವನ್ನು ಬಿಡಿಸುವ ಸ್ಪರ್ಧೆ

ನಿಡ್ಲೆ : ಕೆನರಾ ಬ್ಯಾಂಕ್ ನಿಡ್ಲೆ ಇವರ ವತಿಯಿಂದ ಸರ್ಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿಯ ಶಾಲಾ ಮಕ್ಕಳಿಗೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧೀಜಿಯವರ ಚಿತ್ರವನ್ನು ಬಿಡಿಸುವ ಸ್ಪರ್ಧೆಯು ಅ.1 ರಂದು ನಡೆಯಿತು.

ಈ ಸಂದರ್ಭದಲ್ಲಿ ಶಾಲಾ ಪರಿಸರದಲ್ಲಿ ಬ್ಯಾಂಕ್ ನ ವತಿಯಿಂದ ಗಿಡಗಳನ್ನು ನೆಡಲಾಯಿತು. ಪ್ರಥಮ ಬಹುಮಾನವನ್ನು ಸ್ವಾತಿ ಹತ್ತನೇ ತರಗತಿ ದ್ವಿತೀಯ ಬಹುಮಾನವನ್ನು ನಿಶಾಂತ್ 10ನೇ ತರಗತಿ ತೃತೀಯ ಬಹುಮಾನವನ್ನು ಮೋಕ್ಷಿತ್ ಒಂಬತ್ತನೇ ತರಗತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಬ್ಯಾಂಕಿನ ಮ್ಯಾನೇಜರ್ ಶ್ರೀನಾಥ್, ಸಿಬ್ಬಂದಿಗಳಾದ ಭಾಗ್ಯರಾವ್ ಸುಧೀರ್ ,ಚಂದ್ರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕರು ಸ್ವಾಗತಿಸಿ, ಶೋಲಿ ವಂದಿಸಿದರು. ಶರತ್ ಕುಮಾರ್ ನಿರ್ವಹಿಸಿದರು. ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಹಕರಿಸಿದರು.

Related posts

ರಾಯಲ್ ಪೈಂಟ್ ಹಾಗೂ ಬಿಲ್ಡ್ ಟೆಕ್ ಕನ್ಟ್ರಕ್ಷನ್ ಸೊಲ್ಯೂಸನ್ ಸಂಸ್ಥೆಗೆ ಥಾಯ್ಲೆಂಡ್ ನಲ್ಲಿ ಪ್ರಶಸ್ತಿ

Suddi Udaya

ವೇಣೂರು: ನೇಮಕ್ಕು ನಿಧನ

Suddi Udaya

ಬೆಳ್ತಂಗಡಿ ಕೇದೆ ದಿ| ವಸಂತ ಬಂಗೇರ ಜಯಂತಿ ಉತ್ಸವ ಸಮಿತಿ ಆಯೋಜಿಸಿದ್ದ ಅಶಕ್ತರಿಗೆ ಸಹಾಯಹಸ್ತ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮುಂದೂಡಿಕೆ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘದ ಸಿಬ್ಬಂದಿವರ್ಗದವರಿಂದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ಮಲವಂತಿಗೆ: ದಿಡುಪೆ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಸಂಭ್ರಮ: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ‌.ಪದ್ಮಪ್ರಸಾದ್ ಅಜಿಲರಿಂದ ಉಗ್ರಾಣ ಮುಹೂರ್ತ

Suddi Udaya
error: Content is protected !!