ಕೊಕ್ಕಡ ಕಾರು ಹಿಂತೆಗೆಯುವ ವೇಳೆಕಾರಿನಡಿ ಸಿಲುಕಿ 4ನೇ ತರಗತಿ ವಿದ್ಯಾರ್ಥಿ ಮೃತ್ಯು

Suddi Udaya

ಕೊಕ್ಕಡ: ಕಾರು ಹಿಂತೆಗೆಯುವ ವೇಳೆ
ಕಾರಿನಡಿಗೆ ಸಿಲುಕಿ 4ನೇ ತರಗತಿಯ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಕೊಕ್ಕಡದ ಮಲ್ಲಿಗೆ ಮಜಲ್ ಎಂಬಲ್ಲಿ ಇಂದು ಸಂಜೆ ನಡೆದಿದೆ.

ಕೊಕ್ಕಡ ಸನೀಪದ ಮಲ್ಲಿಗೆ ಮಜಲ್ ನಿವಾಸಿ ಅಬ್ದುಲ್ ಹಮೀದ್ ಎಂಬವರ ಪುತ್ರ 4ನೇ ತರಗತಿಯ ನವಾಫ್ ಇಸ್ಮಾಯಿಲ್ ಸಾವನ್ನಪ್ಪಿದ ಬಾಲಕನಾಗಿದ್ದಾನೆ. ಕಾರು ಹಿಂದಕ್ಕೆ ತೆಗೆಯುವ ವೇಳೆ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

Leave a Comment

error: Content is protected !!