July 23, 2026
ಅಪರಾಧ ಸುದ್ದಿ

ಕೊಕ್ಕಡ ಕಾರು ಹಿಂತೆಗೆಯುವ ವೇಳೆಕಾರಿನಡಿ ಸಿಲುಕಿ 4ನೇ ತರಗತಿ ವಿದ್ಯಾರ್ಥಿ ಮೃತ್ಯು

ಕೊಕ್ಕಡ: ಕಾರು ಹಿಂತೆಗೆಯುವ ವೇಳೆ
ಕಾರಿನಡಿಗೆ ಸಿಲುಕಿ 4ನೇ ತರಗತಿಯ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಕೊಕ್ಕಡದ ಮಲ್ಲಿಗೆ ಮಜಲ್ ಎಂಬಲ್ಲಿ ಇಂದು ಸಂಜೆ ನಡೆದಿದೆ.

ಕೊಕ್ಕಡ ಸನೀಪದ ಮಲ್ಲಿಗೆ ಮಜಲ್ ನಿವಾಸಿ ಅಬ್ದುಲ್ ಹಮೀದ್ ಎಂಬವರ ಪುತ್ರ 4ನೇ ತರಗತಿಯ ನವಾಫ್ ಇಸ್ಮಾಯಿಲ್ ಸಾವನ್ನಪ್ಪಿದ ಬಾಲಕನಾಗಿದ್ದಾನೆ. ಕಾರು ಹಿಂದಕ್ಕೆ ತೆಗೆಯುವ ವೇಳೆ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

Related posts

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ ಆರೋಪಿ ಖುಲಾಸೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಪೋಸ್ಟ್ ಹಾಕಿದ ಪ್ರಕರಣ; ಯುವತಿಗೆ ಜಾಮೀನು ಮಂಜೂರು

Suddi Udaya

ಆರಂಬೋಡಿ: ಪಾಣಿಮೇರುನಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಚಿನ್ನಯ್ಯ

Suddi Udaya

ಶಿಶಿಲ: ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ಪ್ರಕರಣ : ಓರ್ವನ ಬಂಧನ

Suddi Udaya
error: Content is protected !!