September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ

ಗುರುವಾಯನಕೆರೆ: ಗೆಳೆಯರ ಬಳಗ ಇದರ 2024-25ನೇ ಸಾಲಿನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.


ಗೌರವಾಧ್ಯಕ್ಷರಾಗಿ ಮೋಹನ್ ಕಂಚಿಂಜೆ, ಅಧ್ಯಕ್ಷರಾಗಿ ಕೃಷ್ಣಾನಂದ ಜಿ. ಕುಲಾಲ್, ಉಪಾಧ್ಯಕ್ಷರಾಗಿ ವೇಣುಗೋಪಾಲ ಕಂಚಿಂಜೆ,
ಕಾರ್ಯದರ್ಶಿ ಮಂಜುನಾಥ ಕುಂಬ್ಳೆ, ಜೊತೆ ಕಾರ್ಯದರ್ಶಿ ಚೈತನ್ಯ ಜಿ., ಕೋಶಾಧಿಕಾರಿ ಶರಣ್ ಕುಲಾಲ್, ಶಿವಾಜಿನಗರ
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಗೋಪಿನಾಥ ನಾಯಕ್, ಲೋಕೇಶ್ ಕೆ., ರಾಮಚಂದ್ರ ಶೆಟ್ಟಿ, ಕೃಷ್ಣಪ್ಪ ಟೈಲ‌ರ್, ವಿವೇಕಾನಂದ ಸಾಲಿಯಾನ್, ವಿಠಲ ಆಚಾರ್ಯ, ಮೋಹನ ಬಿ., ರಕ್ಷಿತ್ ಶೆಣೈ, ಆನಂದ ಕೋಟ್ಯಾನ್, ಸುಂದರ ನಾಯ್ಕ, ಶೀನ ದಡ್ಡಲೆ, ಕಾಂತಪ್ಪ ಮೂಲ್ಯ, ಸದಾಶಿವ ಸಪಲ್ಯ, ಲೋಕೇಶ್ ಜಿ., ವಸಂತ ಶೆಟ್ಟಿ, ಆದಿತ್ಯ ನಾಯಕ್, ರಾಜೇಶ್ ಕುಲಾಲ್, ತೇಜಸ್ ಡಿ. ರಾವ್, ಧನ್‌ರಾಜ್ ಶಿವಾಜಿನಗರ, ಗಗನ್, ತಿಲಕ್‌ ರಾಜ್, ಅಶೋಕ ಎಸ್., ಗೌತಮ್, ಚೈತನ್ ಎಂ, ನೇಮಕಗೊಂಡಿದ್ದಾರೆ.

Related posts

ಮುಂಡಾಜೆ ಸೀಟು ಬಳಿ ರಸ್ತೆಗೆ ಬಿದ್ದ ಮರ : ವಾಹನ ಸವಾರರ ಪರದಾಟ

Suddi Udaya

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಸಮಸ್ಯೆ

Suddi Udaya

ಗೇರುಕಟ್ಟೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯಿಂದ ಗೇರುಕಟ್ಟೆ ಶ್ರೀ ಗಣೇಶೋತ್ಸವ ಸಮಿತಿಯ ಸಭಾಂಗಣಕ್ಕೆ 50 ಚಯರ್ ಕೊಡುಗೆ

Suddi Udaya

ಪದ್ಮುoಜ : ಬಂದಾರು, ಮೊಗ್ರು,ಕಣಿಯೂರು, ಉರುವಾಲು, ಇಳoತಿಲ ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ

Suddi Udaya

ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘಟನೆ ವತಿಯಿಂದ ‘ಆಟಿದ ಅಟಿಲ್’ ಕಾರ್ಯಕ್ರಮ

Suddi Udaya
error: Content is protected !!