ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪದವಿಪೂರ್ವ ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

ಉಜಿರೆಯ ಎಸ್‌ಡಿಎಂ ಪಿಯು ಕಾಲೇಜಿನ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳು ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜು ಆಯೋಜಿಸಿದ್ದ ಪ್ರತಿಷ್ಠಿತ ಪಿನಾಕಲ್ ಉತ್ಸವದ ಅಂತರ್ ಕಾಲೇಜು ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಸಮಗ್ರ ದ್ವಿತೀಯ ಬಹುಮಾನವನ್ನು ಪಡೆದರು.

ಕಾರ್ಯಕ್ರಮ ನಿರ್ವಹಣೆಯ ಸ್ಪರ್ಧೆಯಲ್ಲಿ ಅನಂತಕೃಷ್ಣ ಮತ್ತು ಅಕ್ಷಯ್ ಅವರು ಪ್ರಥಮ , ಅನಾರ್ಕಲಿ ನೃತ್ಯ ಸ್ಪರ್ಧೆಯಲ್ಲಿ
ಪ್ರಿಯದರ್ಶಿನಿ ಮತ್ತು ತಂಡ ಪ್ರಥಮ , ಜಾಹೀರಾತು ಸ್ಪರ್ಧೆಯಲ್ಲಿ ವಿಬಿನ್ ಮತ್ತು ತಂಡ ಪ್ರಥಮ ಮತ್ತು ಪಾರ್ಥ್ ಮತ್ತು ತಂಡಕ್ಕೆ ದ್ವಿತೀಯ , ಮಾನವ ಸಂಪನ್ಮೂಲ ನಿರ್ವಹಣೆ ಸ್ಪರ್ಧೆಯಲ್ಲಿ ರೋಹಿತ್ ಮತ್ತು ತಂಡವು ಎರಡನೇ ಬಹುಮಾನವನ್ನು ಪಡೆಯಿತು.

ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಬೇಬಿ ಎನ್ ಹಾಗೂ ಉಪನ್ಯಾಸಕಿಯರಾದ ಸವಿತಾ, ಪ್ರಭಾವತಿ, ಶೋಭಾ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.
ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

Related posts

ಶ್ರೀ ರಾಮಕ್ಷೇತ್ರದಲ್ಲಿ 63ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಂದಾದೀಪವನ್ನು ಬೆಳಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮೂಡುಬಿದಿರೆ:ಸ್ಥಳಾಂತರಿತ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಶಾಖೆ ಉದ್ಘಾಟನೆ

Suddi Udaya

ಕಳೆಂಜ ರಾಜೇಶ್ ಎಂ.ಕೆ ಯವರ ಹಲ್ಲೆ ಪ್ರಕರಣ: ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲು: ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್ ಉಜಿರೆ : ವಾರ್ಷಿಕೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ

Suddi Udaya

ಅಳದಂಗಡಿ ವಲಯ ಬಡಗಕಾರಂದೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!