September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿವೇತನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ :ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಇದರ ವತಿಯಿಂದ ವಿದ್ಯಾರ್ಥಿ ವೇತನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಹಿರಿಯರಾದ ಜಯಂತ್ ಶೆಟ್ಟಿ ಕುಂಟಿನಿ ಹಾಗೂ ವಿದ್ಯಾನಿಧಿ ಸಂಚಲಕರಾದ ಅಜಿತ್ ಜಿ ಶೆಟ್ಟಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಜಯಂತ್ ಶೆಟ್ಟಿ ಉಪಾಧ್ಯಕ್ಷರಾದ ನವೀನ್ ಸಾಮಾನಿ, ಉಮೇಶ್ ಶೆಟ್ಟಿ, ಕಾರ್ಯದರ್ಶಿ ಸುರೇಶ್ ಶೆಟ್ಟಿ. ಕೋಶಾಧಿಕಾರಿ ವಸಂತ್ ಶೆಟ್ಟಿ ಶ್ರದ್ದಾ, ಜೊತೆ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷರಾದ ಜಯರಾಮ್ ಶೆಟ್ಟಿ ಮುಂಡಾಡಿ ಗುತ್ತು, ವಿದ್ಯಾನಿಧಿ ಸಹ ಸಂಚಾಲಕರು ರಾಧಾಕೃಷ್ಣ ಶೆಟ್ಟಿ ಅಂಬೆಟ್ಟು ಹಿರಿಯರಾದ ಜಯರಾಮ್ ಶೆಟ್ಟಿ ಪಡಂಗಡಿ..ವಿವಿಧ ವಿಭಾಗದ ಸಂಚಾಲಕರು ಕಾರ್ಯಕಾರಿ ಸಮಿತಿ ಸದಸ್ಯರು ಯುವ ವಿಭಾಗ ಮತ್ತು ಮಹಿಳಾ ವಿಭಾಗದ ಪದಾಧಿಕಾರಿಗಳು, ಖಾಯಂ ಆಹ್ವಾನಿತರು ಉಪಸ್ಥಿತರಿದ್ದರು

ಪ್ರೋತ್ಸಾಹ ಧನವಿತರಣೆ ಪ್ರತಿಭಾ ಪುರಸ್ಕಾರ. ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ .

Related posts

ಬಾಜಾರು – ಜೋಡುಕಟ್ಟೆ ರಸ್ತೆ ಕೆಸರುಮಯ ಓಡಾಟ ಶೋಚನೀಯ ! : ಹಲವು ವರ್ಷಗಳಿಂದ ದೊರೆಯದ ಕಾಯಕಲ್ಪ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಅಳದಂಗಡಿ ವಲಯ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ. ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ದಿ| ಬಾಬು ಕುಡ್ತಡ್ಕ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ ವೇಣೂರು ಸದಾಶಿವ ಕುಲಾಲ್ ಆಯ್ಕೆ

Suddi Udaya

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

Suddi Udaya

ಮಚ್ಚಿನ: ಪಾಲಡ್ಕದಲ್ಲಿ ನೂತನ ಅಂಗನವಾಡಿ ಕೇಂದ್ರದ ಲೋಕಾರ್ಪಣೆ

Suddi Udaya
error: Content is protected !!