July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಮಟ್ಟದ ಭಾರ ಎತ್ತುವಿಕೆ ಸ್ಪರ್ಧೆಯಲ್ಲಿ ಭಾಗವಹಿಸಲು ಹಿಮಾಚಲ ಪ್ರದೇಶಕ್ಕೆ ತೆರಳಲಿರುವ ಬಂದಾರು ಕೆ ತೇಜಸ್ವಿನಿ ಪೂಜಾರಿ ರವರಿಗೆ ಬೆಳ್ತಂಗಡಿ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ವತಿಯಿಂದ ಆರ್ಥಿಕ ನೆರವು

ಬೆಳ್ತಂಗಡಿ: ರಾಷ್ಟ್ರೀಯ ಮಟ್ಟದ ಭಾರ ಎತ್ತುವಿಕೆ (81ಕೆಜಿ ವಿಭಾಗದ) ಸ್ಪರ್ಧೆಯಲ್ಲಿ ಭಾಗವಹಿಸಲು ಹಿಮಾಚಲ ಪ್ರದೇಶಕ್ಕೆ ತೆರಳುವ ಉಜಿರೆ ಎಸ್ ಡಿ ಎಮ್ ಪ್ರಥಮ ವರ್ಷದ ವಿದ್ಯಾರ್ಥಿನಿ ಬಂದಾರು ಗ್ರಾಮದ ಕೆ ತೇಜಸ್ವಿನಿ ಪೂಜಾರಿ ಯವರಿಗೆ ಬೆಳ್ತಂಗಡಿ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ವತಿಯಿಂದ ಇಂದು ಆರ್ಥಿಕ ನೆರವನ್ನು ನೀಡಿ ಶುಭ ಹಾರೈಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಜಯವೀಕ್ರಮ್ ಕಲ್ಲಾಪು, ಉಪಾಧ್ಯಕ್ಷರಾದ ಸುಂದರ ಪೂಜಾರಿ ,ಪ್ರಧಾನ ಕಾರ್ಯದರ್ಶಿ ನಿತೀಶ್ ಎಚ್, ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ, ಜತೆ ಕಾರ್ಯದರ್ಶಿ ಸಂತೋಷ್ ಉಪ್ಪಾರು, ವಿದ್ಯಾರ್ಥಿನಿ ತಂದೆ ಕೆ ಚಿದಾನಂದ ಪೂಜಾರಿ ಉಪಸ್ಥಿತರಿದ್ದರು.

Related posts

ಆಗಸ್ಟ್ 2 , 3: ಉಜಿರೆಯಲ್ಲಿ “ಮಹಿಳಾ ಯಕ್ಷ ಸಂಭ್ರಮ” : ಪತ್ರಿಕಾಗೋಷ್ಠಿ

Suddi Udaya

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ- ಕಲ್ಲೇರಿ ಶಾಖೆಯ ಸ್ವ-ಸಹಾಯ ಸಂಘಗಳ ಉದ್ಘಾಟನೆ

Suddi Udaya

ನಾವೂರು ಗ್ರಾಮ ಪಂಚಾಯತ್ ನಲ್ಲಿ ರೈತರಿಗೆ ಒಂದು ದಿನದ ಕೃಷಿ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಗೆ 99.29% ಫಲಿತಾಂಶ

Suddi Udaya

ಉದಯವಾಣಿ ಪತ್ರಿಕೆಯ ಮಡಂತ್ಯಾರು ವಲಯದ ಬಿಡಿ ವರದಿಗಾರ ರಾಗಿ ಕೆ.ಎನ್ ಗೌಡ ನೇಮಕ

Suddi Udaya

ಇಚಿಲಂಪಾಡಿ‌ ನಿವಾಸಿ ಜಯಂತ್ ಟಿ. ಧರ್ಮಸ್ಥಳ ಠಾಣೆಗೆ ದೂರು: ಪ್ರಕರಣ ದಾಖಲು

Suddi Udaya
error: Content is protected !!