22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

ವೇಣೂರು ವಲಯ ಸಮಿತಿ ಒಳಗೊಳ್ಳುವ ಗ್ರಾಮಗಳಾದ ವೇಣೂರು, ಮೂಡುಕೋಡಿ, ಕರಿಮಣೇಲು, ಬಜಿರೆ, ಹೊಸಂಗಡಿ, ಬಡೇಕೋಡಿ, ಕುಕ್ಕೇಡಿ, ಆರಂಬೊಡಿ, ಗುಂಡೂರಿ, ವಲಯದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಸಮಿತಿಯ ವಲಯಧ್ಯಕ್ಷರಾಗಿ ದೇಜಪ್ಪ ಶೆಟ್ಟಿ ಕರಿಮಣೇಲು, ಉಪಾಧ್ಯಕ್ಷರಾಗಿ ವಿಶಾಲ್ ಕೀರ್ತಿ ರೈ ಗಣೇಶ್ ಫಾರ್ಮ್ ಹೊಸಂಗಡಿ, ಕಾರ್ಯದರ್ಶಿಯಾಗಿ ಸಂದೀಪ್ ಶೆಟ್ಟಿ ಕುಂಡಾಜೆ ಆರಂಬೋಡಿ, ಕೋಶಾಧಿಕಾರಿಯಾಗಿ ರತ್ನಾಕರ ಶೆಟ್ಟಿ ಆರಂಬೊಡಿ, ಸಲಹೆಗರಾರಾಗಿ ಸೀತಾರಾಮ ರೈ ಪೆರಿಂಜೆ , ಸಂದೀಪ್ ರೈ ಆರಂಬೊಡಿ, ಸದಸ್ಯರಾಗಿ ಸುಧಾಕರ ಶೆಟ್ಟಿ ಹೊಸಂಗಡಿ, ರವಿಚಂದ್ರ ಶೆಟ್ಟಿ ಬಡೆಕೋಡಿ, ಶಿವರಾಮ ಶೆಟ್ಟಿ ಕುಕ್ಕೇಡಿ, ಅರವಿಂದ ಶೆಟ್ಟಿ, ಕರಿಮಣೇಲು ಚರಣಕುಮಾರ್ ಶೆಟ್ಟಿ ಕರಿಮಣೇಲು ಆಯ್ಕೆಯಾದರು.

Related posts

ಬಸದಿಗಳನ್ನು ಪುರಾತತ್ವ ಇಲಾಖೆಗೆ ಸೇರಿಸಲು ಪ್ರಯತ್ನಿಸುತ್ತಿರುವುದನ್ನು ವಿರೋಧಿಸಿ ಜೈನ ಸಮಾಜದಿಂದ ತಹಶೀಲ್ದಾರರಿಗೆ ಮನವಿ

Suddi Udaya

ಮೇ 12 : ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ-ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

Suddi Udaya

ನೆರಿಯ ಒಂಟಿ ಸಲಗ ಕಾರಿನ ಮೇಲೆ ದಾಳಿ ಪ್ರಕರಣ: ಇಬ್ಬರಿಗೆ ಗಾಯ ಐದು ಮಂದಿ ಪ್ರಾಣಾಪಾಯದಿಂದ ಪಾರು

Suddi Udaya

ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರವನ್ನು ನಿರ್ಲಕ್ಷಿಸುವುದು ಸರಿಯಾದ ಕ್ರಮವಲ್ಲ: ಕಿರಣ್ ಚಂದ್ರ ಪುಷ್ಪಗಿರಿ

Suddi Udaya
error: Content is protected !!